Select Your Language

Notifications

webdunia
webdunia
webdunia
webdunia

ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಲೋಕಾಯುಕ್ತ ಬಲೆಗೆ

ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಲೋಕಾಯುಕ್ತ ಬಲೆಗೆ
bangalore , ಬುಧವಾರ, 20 ಡಿಸೆಂಬರ್ 2023 (19:44 IST)
ಬಿಲ್ ಪಾಸ್ ಮಾಡಲು ಹಣಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರೋ ಘಟನೆ ಧಾರವಾಡದಲ್ಲಿ ನಡೆದಿದೆ. ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್ ಬಿಲ್ ಪಾಸ್ ಗೆ ಹಣಕ್ಕೆ ಬೇಡಿದ್ದು ಮೊದಲು ಪೋನ್ ಪೇ ಮೂಲಕ 83ಸಾವಿರ ಪಡೆದು ನಂತರ ತಲಾ 50ಸಾವಿರಕ್ಕೆ ಬೇಡಿಕೆ ಇಟ್ಟಿದ್ದ. ಒಂದು ಲಕ್ಷ ಹಣ ಪಡೆಯುವ ವೇಳೆ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಲೋಕಾ ದಾಳಿ ಮಾಡಿದ್ದು, ಬಾಲಕೃಷ್ಣನನ್ನ ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಗರ್ಭಿಣಿ,ಬಾಣಂತಿಯರಿಗೂ ಮಾಸ್ಕ್ ಕಡ್ಡಾಯ