Webdunia - Bharat's app for daily news and videos

Install App

ಸಿದ್ದರಾಮಯ್ಯ ಸಿಎಂ ಎಂದು ಅಧಿಕೃತ ಘೋಷಣೆ ಹಿನ್ನೆಲೆ ಅಭಿಮಾನಿಗಳ ಸಂಭ್ರಮ

Webdunia
ಗುರುವಾರ, 18 ಮೇ 2023 (17:54 IST)
ಸಿದ್ದರಾಮಯ್ಯ ಸಿಎಂ ಎಂದು ಅಧಿಕೃತ ಘೋಷಣೆ ಹಿನ್ನೆಲೆ.ಸಿದ್ದರಾಮಯ್ಯ ನಿವಾಸದ ಬಳಿ ಕೇಕ್ ಕತ್ತರಿಸಿ ಸಿದ್ದರಾಮಯ್ಯ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.ನಾಳೆ ದೆಹಲಿಗೆ ಮತ್ತೆ  ಸಿದ್ದರಾಮಯ್ಯ ಡಿಕೆಶಿವಕುಮಾರ್ ವಾಪಸ್ಸಗಲ್ಲಿದ್ದು,ಕ್ಯಾಬಿನೇಟ್ ರಚನೆ ಸಂಬಂಧ ನಾಳೆ ಮತ್ತೆ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
 
ಸಿದ್ರಾಮಯ್ಯ ಸಿಎಂ ಘೋಷಣೆ ಹಿನ್ನೆಲೆ ಕುರುಬ ಸಂಘದಿಂದ ಸಂಭ್ರಮಾಚರಣೆ ಸಿದ್ಧತೆ ಮಾಡಿಕೊಳ್ಳಲಾಗಿದೆ.ಗಾಂಧಿನಗರದಲ್ಲಿರುವ ಕರ್ನಾಟಕ ಕುರುಬ ಸಂಘ
ಸಿದ್ದು ಬೃಹತ್ ಕಟೌಟ್ ಹಾಕಿ ಶುಭಾಶಯವನ್ನ ಕುರುಬ  ಸಂಘ ಕೋರಿದೆ.ಪಟಾಕಿ‌ ಸಿಡಿಸಿ ಸಂಘದ ಮುಖಂಡರು, ಸದಸ್ಯರು, ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.ಮುಖ್ಯಮಂತ್ರಿ ಸಿದ್ರಾಮಯ್ಯ ಜೈ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.ಅಲ್ಲದೆ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳಿಂದ ಸಂಭ್ರಮಾಚರಣೆ ಮುಗಿಲುಮುಟ್ಟಿದೆ.ಸಿದ್ದರಾಮಯ್ಯ ಪೋಟೋ ಗೆ ಕರ್ಪೂರ ಆರತಿ‌ ಅಭಿಮಾನಿಗಳು ಬೆಳಗಿದ್ದು,26ಈಡಗಾಯಿ ಒಡೆದು ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments