Webdunia - Bharat's app for daily news and videos

Install App

ಸಬೂಬು ಹೇಳುತ್ತಿರುವ ಅಧಿಕಾರಿಗಳು: ವೃದ್ಧಾಪ್ಯ ವೇತನಕ್ಕೆ ತಪ್ಪದ ಪರದಾಟ

Webdunia
ಶನಿವಾರ, 28 ಜುಲೈ 2018 (16:58 IST)
ಮೂರ್ನಾಲ್ಕು ತಿಂಗಳಿನಿಂದ ವೃದ್ಧಾಪ್ಯ ವೇತನವನ್ನು ನೀಡಿಲ್ಲ ಎಂದು ಬೆಳಿಗ್ಗೆಯಿಂದ ವೃದ್ಧರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಲುಗಟ್ಟಿ ಕುಳಿತಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗೆ ವಾರಗಟ್ಟಲೇ  ಅಲೆಯುತ್ತಿರುವ ವೃದ್ಧರು,  ಬೆಳಿಗ್ಗೆಯಿಂದ  ಅಪರ ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಲುಗಟ್ಟಿ ಕುಳಿತಿದ್ರು. ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮದ 35 ಕ್ಕೂ ಹೆಚ್ಚು ಮಂದಿ ವಯೋವೃದ್ಧರು ವೃದ್ಧಾಪ್ಯ ವೇತನಕ್ಕಾಗಿ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದಾರೆ.

ಇದುವರೆಗೆ ವೃದ್ಧಾಪ್ಯ ವೇತನವನ್ನು ಮನೆಗೆ ತಲುಪಿಸುತ್ತಿದ್ದ ವ್ಯಕ್ತಿ ಮೃತಪಟ್ಟಿದ್ದರಿಂದ ಇವರಿಗೆ ಒಎಪಿ ಕೊಡುವವರೇ ಇಲ್ಲದಂತಾಗಿದೆ. ಬಗ್ಗೆ ಅಧಿಕಾರಿಗಳನ್ನು ವಿಚಾರಿಸಿದ್ರೆ ವೃದ್ಧಾಪ್ಯ ವೇತನವನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ನೀಡಲಾಗುತ್ತಿದ್ದು, ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಲಿಂಕ್ ಆದ್ರೆ ಬಾಕಿ ಹಣವನ್ನೆಲ್ಲಾ ಕೂಡಲೇ ನೀಡಲಾಗುವುದು ಎಂಬ ಉತ್ತರ ಕೊಡುತ್ತಿದ್ದಾರೆ. ಸರ್ಕಾರ ಕೊಡುವ ಅಲ್ಪಸ್ವಲ್ಪ ಹಣ ನೀಡಲೂ ಅಧಿಕಾರಿಗಳು ದಿನಕ್ಕೊಂದು ಸಬೂಬು ಹೇಳುತ್ತಿರುವುದಕ್ಕೆ ಹಿರಿಯ ಜೀವಗಳು ಶಪಿಸುತ್ತಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ಮಳೆಗೆ ಶುರುವಾಯ್ತು ಮಂಗಳೂರು, ಬೆಂಗಳೂರು ಪ್ರಯಾಣಿಕರಿಗೆ ಸಂಕಷ್ಟ: ಶಿರಾಡಿ ಘಾಟಿ ಏನಾಗಿದೆ

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಅಡಿಕೆ ಬೆಳೆಗಾರರಿಗೆ ಶುರುವಾಯ್ತು ಆತಂಕ

Karnataka Weather: ಇನ್ನು ಎರಡು ದಿನ ಮಳೆ ಜೊತೆಗೆ ರಾಜ್ಯದ ಜನರು ಈ ಎಚ್ಚರಿಕೆ ಗಮನಿಸಿ

Karnataka Weather: ಈ ವಾರ ಪೂರ್ತಿ ಹವಾಮಾನ ಹೇಗಿರಲಿದೆ ಗೊತ್ತಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮುಂದಿನ ಸುದ್ದಿ
Show comments