ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆಗೆ ಹಾಕಿದ್ದವ ಅರೆಸ್ಟ್‌, ಸಿಕ್ಕಿದ್ದೆಲ್ಲಿ ಗೊತ್ತು

Sampriya
ಗುರುವಾರ, 16 ಅಕ್ಟೋಬರ್ 2025 (16:16 IST)
ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದು, ಆತನನ್ನು ಮಹಾರಾಷ್ಟ್ರದ ಲಾತೂರ್‌ನಲ್ಲಿ ಬಂಧಿಸಲಾಗಿದೆ.

ಬಂಧಿತನನ್ನು ಸೋಲಾಪುರ ಮೂಲದ ದಾನೇಶ್ ನರೋಣಿ ಎಂದು ಗುರುತಿಸಲಾಗಿದೆ.  ಫೋನ್ ಕರೆ ಮಾಡಿದ ಬಳಿಕ ಸೋಲಾಪುರದಿಂದ ಲಾತೂರ್‌ಗೆ ಪರಾರಿಯಾಗಿದ್ದ. ಹೀಗಾಗಿ, ಬೆಂಗಳೂರು ಹಾಗೂ ಕಲಬುರಗಿ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 

ಇಂದು ರಾತ್ರಿವೇಳೆಗೆ ಬೆಂಗಳೂರು ಸದಾಶಿವನಗರ ಪೊಲೀಸ್ ಠಾಣೆಗೆ ಆರೋಪಿಯನ್ನ ಕರೆತರುವ ಸಾಧ್ಯತೆ ಇದೆ. ಆರೋಪಿಯನ್ನು ಸದಾಶಿವನಗರ ಠಾಣೆ ಪೊಲೀಸರಿಗೆ ಕಲಬುರಗಿ ಪೊಲೀಸರು ಒಪ್ಪಿಸಲಿದ್ದಾರೆ. ಸೋಲಾಪುರದಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲಿದ್ದಾರೆ.

ಬಂಧಿತ ಗೂಗಲ್‌ನಲ್ಲಿ ಸಚಿವರ ಫೋನ್ ನಂಬರ್ ಅನ್ನು ಪಡೆದು ಫೋನ್ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಸಂಬಂಧ ಸಚಿವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ

ಅನ್ನದ ಬೆಲೆ ನನಗೆ ಗೊತ್ತಿದೆ, ಅದಕ್ಕೇ ಅನ್ನಭಾಗ್ಯ ಯೋಜನೆ ಮಾಡಿರೋದು: ಸಿದ್ದರಾಮಯ್ಯ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments