Webdunia - Bharat's app for daily news and videos

Install App

ಈ ಟೈಮ್ ನಲ್ಲಿ ಮಾತ್ರ ಅಂಗಡಿಗಳು ಓಪನ್ ಇರಬೇಕು ಎಂದ ಡಿಸಿ

Webdunia
ಮಂಗಳವಾರ, 28 ಏಪ್ರಿಲ್ 2020 (19:07 IST)
ರಾಜ್ಯ ಸರಕಾರ ಲಾಕ್ ಡೌನ್ ಸಡಿಲಿಕೆ ಮಾಡಿರುವುದರಿಂದ ಈ ಟೈಮ್ ನಲ್ಲಿ ಮಾತ್ರ ಅಂಗಡಿಗಳು ಓಪನ್ ಆಗಿರಬೇಕು.
 

ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ 11 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಲಾಕ್ ಡೌನ್ ಸಡಿಲ ಮಾಡಿರುವುದು ಆರ್ಥಿಕ ಪುನಶ್ಚೇತನಕ್ಕಾಗಿ. ಹಾಗಾಗಿ ಅದು ಸಡಿಲಿಕೆ ಆಗಿದೆ ಎಂದು ಸ್ವೇಚ್ಛಾಚಾರ ಮಾಡಬೇಡಿ. ಮೇ 3 ರವರೆಗೆ ಕಾನೂನು ಪಾಲನೆ ಮಾಡುತ್ತಾ ಜಿಲ್ಲಾಡಳಿತದ ಜೊತೆ ಸಹಕರಿಸಿ ಎಂದಿದ್ದಾರೆ.  

ಗ್ರೀನ್ ಝೋನ್ ವ್ಯಾಪ್ತಿಯ ಎಲ್ಲಾ ಕೆಲಸಗಳು ಆರಂಭಗೊಳ್ಳಲಿವೆ. ಆದರೆ ಗ್ರೀನ್ ಝೋನ್ ಎಂದು ಬೇಕಾಬಿಟ್ಟಿ ಓಡಾಡುವಂತಿಲ್ಲ. ಮೇ 3 ರ ತನಕ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ಅನಗತ್ಯವಾಗಿ ತಿರುಗಾಡುವ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments