Webdunia - Bharat's app for daily news and videos

Install App

ಈ ಟೈಮ್ ನಲ್ಲಿ ಮಾತ್ರ ಅಂಗಡಿಗಳು ಓಪನ್ ಇರಬೇಕು ಎಂದ ಡಿಸಿ

Webdunia
ಮಂಗಳವಾರ, 28 ಏಪ್ರಿಲ್ 2020 (19:07 IST)
ರಾಜ್ಯ ಸರಕಾರ ಲಾಕ್ ಡೌನ್ ಸಡಿಲಿಕೆ ಮಾಡಿರುವುದರಿಂದ ಈ ಟೈಮ್ ನಲ್ಲಿ ಮಾತ್ರ ಅಂಗಡಿಗಳು ಓಪನ್ ಆಗಿರಬೇಕು.
 

ಉಡುಪಿ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ 11 ಗಂಟೆಯವರೆಗೆ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಲಾಕ್ ಡೌನ್ ಸಡಿಲ ಮಾಡಿರುವುದು ಆರ್ಥಿಕ ಪುನಶ್ಚೇತನಕ್ಕಾಗಿ. ಹಾಗಾಗಿ ಅದು ಸಡಿಲಿಕೆ ಆಗಿದೆ ಎಂದು ಸ್ವೇಚ್ಛಾಚಾರ ಮಾಡಬೇಡಿ. ಮೇ 3 ರವರೆಗೆ ಕಾನೂನು ಪಾಲನೆ ಮಾಡುತ್ತಾ ಜಿಲ್ಲಾಡಳಿತದ ಜೊತೆ ಸಹಕರಿಸಿ ಎಂದಿದ್ದಾರೆ.  

ಗ್ರೀನ್ ಝೋನ್ ವ್ಯಾಪ್ತಿಯ ಎಲ್ಲಾ ಕೆಲಸಗಳು ಆರಂಭಗೊಳ್ಳಲಿವೆ. ಆದರೆ ಗ್ರೀನ್ ಝೋನ್ ಎಂದು ಬೇಕಾಬಿಟ್ಟಿ ಓಡಾಡುವಂತಿಲ್ಲ. ಮೇ 3 ರ ತನಕ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಯಲಿದೆ. ಅನಗತ್ಯವಾಗಿ ತಿರುಗಾಡುವ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments