ಸಿದ್ದು ಸೋಲಿಸಲು ಸ್ವಪಕ್ಷ ಸೇರಿ ವಿಪಕ್ಷಗಳ ಪ್ಲಾನ್

Webdunia
ಮಂಗಳವಾರ, 15 ನವೆಂಬರ್ 2022 (10:49 IST)
ಕೋಲಾರ : ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ದರಾಮಯ್ಯ ಕೋಲಾರ ಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಆದರೆ ಅದನ್ನು ಈವರೆಗೂ ಖಚಿತ ಪಡಿಸಿಲ್ಲ.
 
ಕ್ಷೇತ್ರದಲ್ಲಿ ನಾಡಿಮಿಡಿತ ಅರಿಯುವುದಕ್ಕೆ ಬಂದ ಸಿದ್ದರಾಮಯ್ಯ ಭೇಟಿ ಕೊಲಾರ ಕ್ಷೇತ್ರದಲ್ಲಿ ಸಂಚಲನ, ವಿರೋಧಿ ನಾಯಕರಿಗೆ ತಳಮಳ ಆರಂಭವಾಗಿದೆ.

ಹೌದು, ರಾಜ್ಯದಲ್ಲಿ ಈಗ ಚುನಾವಣೆ ಹತ್ತಿರವಾಗುತ್ತಿದ್ದು ದಿನೇದಿನೇ ಚರ್ಚೆಗಳು ಗರಿಗೆದರುತ್ತಿವೆ. ಅದರಲ್ಲೂ ಚಿನ್ನದ ನಾಡು ಕೋಲಾರದ ಜಿಲ್ಲಾ ಕೇಂದ್ರ ಕೋಲಾರ ಈಗ ಸಾಕಷ್ಟು ಗಮನಸೆಳೆಯುತ್ತಿದೆ.

ಕಾರಣ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿಯೇ ಸ್ಪರ್ಧಿಸುತ್ತಾರೆ ಎನ್ನೋದು. ಸ್ಪರ್ದೆಯನ್ನು ಈವರೆಗೂ ಖಚಿತಪಡಿಸದ ಸಿದ್ದು ಸಂಪೂರ್ಣವಾಗಿ ತಳ್ಳಿಯೂ ಹಾಕಿಲ್ಲ. ನಿನ್ನೆ ಕೋಲಾರಕ್ಕೆ ಬಂದಾಗಲೂ ಸಹ ಸ್ಪರ್ದೆ ಖಚಿತ ಪಡಿಸಿಲ್ಲ.

ಆದ್ರೆ ಈಗಾಗಲೆ ವಿರೋಧಿಗಳ ಪಾಳಯದಲ್ಲಿ ಸಿದ್ದರಾಮಯ್ಯ ಸ್ಪರ್ಧೆಗೆ ಪ್ರತಿಕ್ರಿಯೆಗಳು ಆರಂಭವಾಗಿವೆ. ಸಿದ್ದರಾಮಯ್ಯ ಇಲ್ಲಿಗೆ ಬಂದರೆ ಸೋಲಿಸುತ್ತೇವೆ ಎಂದು ಬಿಜೆಪಿಯ ನಾಯಕರು ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments