Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ಸಂದೇಶ ರವಾನಿಸಿದ ಮೂಲ ಕಾಂಗ್ರೆಸಿಗರು

ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ಸಂದೇಶ ರವಾನಿಸಿದ ಮೂಲ ಕಾಂಗ್ರೆಸಿಗರು
ಬೆಂಗಳೂರು , ಮಂಗಳವಾರ, 8 ಅಕ್ಟೋಬರ್ 2019 (10:52 IST)
ಬೆಂಗಳೂರು : ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಇದೀಗ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಮೂಲ ಕಾಂಗ್ರೆಸಿಗರು ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ ಎನ್ನಲಾಗಿದೆ.




 ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಕುರಿತಂತೆ ಮೂಲ ಕಾಂಗ್ರೆಸ್ ನಾಯಕರು ಹಾಗೂ ವಲಸೆ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ನಡೆಯುತ್ತಿದ್ದು, ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಟ್ಟು ಬೇರೆಯವರನ್ನು ಆಯ್ಕೆ ಮಾಡುವಂತೆ ಮೂಲ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಸಂದೇಶ ರವಾನಿಸಿದ್ದಾರೆ.


ಸಿದ್ದರಾಮಯ್ಯ ಬೆನ್ನಿಗೆ ನಿಂತ ಶಾಸಕರ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಮೂಲ ಕಾಂಗ್ರೆಸಿಗರು, ವಿವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಬೆಂಬಲ ಅಗತ್ಯವಿಇಲ್ಲ. ಸಾಮರ್ಥ್ಯ ಇರುವವರು ವಿವಿರೋಧ ಪಕ್ಷದ ನಾಯಕರಾಗಬಹುದು. ಶಾಸಕರ ಬೆಂಬಲವಿದ್ರೆ ಅವರು ಸಿಎಲ್ ಪಿ ನಾಯಕನಾಗೇ ಉಳಿಯಲಿ ಎಂದು ಹೈಕಮಾಂಡ್ ಗೆ ತಿಳಿಸಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಟ್ಟಿಂಗ್ ನಲ್ಲಿ ಕಳೆದುಕೊಂಡ ಹಣ ಪಡೆಯಲು ಚಿನ್ನ ಕದ್ದು ಸಿಕ್ಕಿಬಿದ್ದ