Webdunia - Bharat's app for daily news and videos

Install App

ಸಿಎಂ ಬಿಎಸ್ ವೈ ವಿರುದ್ಧ ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

Webdunia
ಬುಧವಾರ, 25 ನವೆಂಬರ್ 2020 (12:27 IST)
ಮೈಸೂರು : ನಾನು ಕೇಂದ್ರ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ನಾನೇ ಮಂತ್ರಿ ಪಟ್ಟ ಬೇಡ ಎಂದಿದ್ದೇನೆ. ಚುನಾವಣೆಗೆ ಸ್ಪರ್ಧಿಸೋಕೆ ಬೇಡ ಎಂದಿದ್ದೆ. ಇನ್ನು ಮಂತ್ರಿ ಪಟ್ಟ ಯಾಕೆ ಬೇಕು ನನಗೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಹಾಗೇ ಹಳೇ ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರ ಹರ್ಷವರ್ಧನ್ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಶಾಸಕ ಹರ್ಷವರ್ಧನ್ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಸಿಎಂ ಬಿಎಸ್ ವೈ ಹಳೇ ಮೈಸೂರು ಭಾಗದವರೇ. ಸಚಿವರಾದ ಕೆ.ಎಸ್.ಈಶ್ವರಪ್ಪ, ಎಸ್.ಟಿ.ಸೋಮಶೇಖರ್, ನಾರಾಯಣಗೌಡ ಕೂಡ ಹಳೇ ಮೈಸೂರು ಭಾಗದವರೇ. ಅವರು ಇನ್ನೆಷ್ಟು ಜನರನ್ನು ಗುಡ್ಡೆ ಹಾಕಿಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.

ಅಲ್ಲದೇ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ ಅವರು, ಯಡಿಯೂರಪ್ಪ ಸಿಎಂ ಆಗುವಾಗ ನನ್ನ ಪಾತ್ರವಿತ್ತು. ಅವರು ಸಿಎಂ ಆದ ಬಳಿಕ ಅವರಿಗೆ ಅಂಥ ದರ್ದು ಇಲ್ಲ.  ಈಗ ಸಿಎಂ ಬಿಎಸ್ ಯಡಿಯೂರಪ್ಪ ಆರಾಮಾಗಿ ಇದ್ದಾರೆ ಎಂದು ಬಹಿರಂಗವಾಗಿ  ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಮುಷ್ಕರ: ಸರ್ಕಾರ, ಸಾರಿಗೆ ನೌಕರರ ನಡುವೆ ಸಂಕಟ ಸಾರ್ವಜನಿಕರಿಗೆ

Karnataka Weather: ಇಂದಿನಿಂದ ಹೆಚ್ಚಾಗಲಿದೆ ಮಳೆ ಅಬ್ಬರ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಮುಂದಿನ ಸುದ್ದಿ
Show comments