Webdunia - Bharat's app for daily news and videos

Install App

ಚಿನ್ನದಂಗಡಿ ಮಾಲೀಕನಿಗೆ ಟೊಮೆಟೊ ಮಾರಾಟದಿಂದ ಭರ್ಜರಿ ಲಾಭ

Webdunia
ಮಂಗಳವಾರ, 1 ಆಗಸ್ಟ್ 2023 (10:51 IST)
ಚಿಕ್ಕಬಳ್ಳಾಫುರ : ಕರ್ನಾಟಕ ಹಾಗೂ ವಿವಿಧ ರಾಜ್ಯಗಳ ಟೊಮೆಟೊ ಬೆಳೆಗಾರರು ಈ ವರ್ಷ ಭಾರಿ ಲಾಭ ಗಳಿಸಿದ ಬಗ್ಗೆ ಹಲವಾರು ಮಾಧ್ಯಮ ವರದಿಗಳನ್ನು ನೀವು ನೋಡಿರಬಹುದು.
 
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಚಿನ್ನದ ಅಂಗಡಿ ಮಾಲೀಕರೊಬ್ಬರಿಗೂ ಈ ಬಾರಿ ಕೈಹಿಡಿದಿದ್ದು ಟೊಮೆಟೊ ಬೆಳೆ ಎಂದರೆ ನೀವು ನಂಬಲೇಬೇಕು! ಹೌದು, ಚಿಂತಾಮಣಿಯ ನಕ್ಷತ್ರಾ ಚಿನ್ನದ ಅಂಗಡಿ ಮಾಲೀಕ ಚಂದ್ರಶೇಖರ್ ಈ ಬಾರಿ ಟೊಮೆಟೊ ಕೂಡ ಬೆಳೆದಿದ್ದರು. ಪರಿಣಾಮವಾಗಿ ಚಿನ್ನದ ವ್ಯವಹಾರ ಕೈಕೊಟ್ಟರೂ ಟೊಮೆಟೊ ಬೆಳೆ ಮಾರಾಟ ಮಾಡುವ ಮೂಲಕ ಅವರು ಲಾಭ ಗಳಿಸಿದ್ದಾರೆ.

ಚಂದ್ರಶೇಖರ್ ಅವರು ಟೊಮೆಟೊ ಮಾರಾಟ ಮಾಡಿ ಈಗಾಗಲೇ 45 ಲಕ್ಷ ರೂಪಾಯಿ ಲಾಭ ಗಳಿಸಿದ್ದಾರೆ. ಇನ್ನೂ 15-20 ಲಕ್ಷ ರೂಪಾಯಿ ಲಾಭದ ನರೀಕ್ಷೆಯಲ್ಲಿದ್ದಾರೆ. 15 ಕಿಲೋ ಟೊಮೆಟೊ ಬಾಕ್ಸ್ ಅನ್ನು ಅವರು 2100 ರೂಪಾಯಿಯಂತೆ ಮಾರಾಟ ಮಾಡಿದ್ದಾರೆ. ಚಂದ್ರಶೇಖರ್ ಅವರು ಸುಮಾರು ಒಂದೂವರೆ ಎಕರೆ ಜಾಗದಲ್ಲಿ ಟೊಮೆಟೊ ಬೆಳೆದಿದ್ದರು.

ಈ ಮಧ್ಯೆ, ಚಿಂತಾಮಣಿಯಲ್ಲಿ 15 ಕೆಜೆಯ ಕ್ರೇಟ್ನ ಟೊಮೆಟೊ 2300 ರೂಪಾಯಿಗೆ ಹರಾಜಾಗಿದೆ. ಚಿಂತಾಮಣಿ ನಗರದ ಎಪಿಎಂಸಿಯ ಟೊಮೆಟೊ ಮಾರುಕಟ್ಟೆಯಲ್ಲಿ ಭರ್ಜರಿ ಮೊತ್ತಕ್ಕೆ ಟೊಮೆಟೊ ಮಾರಾಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments