ಚಿನ್ನದಂಗಡಿ ಮಾಲೀಕನಿಗೆ ಟೊಮೆಟೊ ಮಾರಾಟದಿಂದ ಭರ್ಜರಿ ಲಾಭ

Webdunia
ಮಂಗಳವಾರ, 1 ಆಗಸ್ಟ್ 2023 (10:51 IST)
ಚಿಕ್ಕಬಳ್ಳಾಫುರ : ಕರ್ನಾಟಕ ಹಾಗೂ ವಿವಿಧ ರಾಜ್ಯಗಳ ಟೊಮೆಟೊ ಬೆಳೆಗಾರರು ಈ ವರ್ಷ ಭಾರಿ ಲಾಭ ಗಳಿಸಿದ ಬಗ್ಗೆ ಹಲವಾರು ಮಾಧ್ಯಮ ವರದಿಗಳನ್ನು ನೀವು ನೋಡಿರಬಹುದು.
 
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಚಿನ್ನದ ಅಂಗಡಿ ಮಾಲೀಕರೊಬ್ಬರಿಗೂ ಈ ಬಾರಿ ಕೈಹಿಡಿದಿದ್ದು ಟೊಮೆಟೊ ಬೆಳೆ ಎಂದರೆ ನೀವು ನಂಬಲೇಬೇಕು! ಹೌದು, ಚಿಂತಾಮಣಿಯ ನಕ್ಷತ್ರಾ ಚಿನ್ನದ ಅಂಗಡಿ ಮಾಲೀಕ ಚಂದ್ರಶೇಖರ್ ಈ ಬಾರಿ ಟೊಮೆಟೊ ಕೂಡ ಬೆಳೆದಿದ್ದರು. ಪರಿಣಾಮವಾಗಿ ಚಿನ್ನದ ವ್ಯವಹಾರ ಕೈಕೊಟ್ಟರೂ ಟೊಮೆಟೊ ಬೆಳೆ ಮಾರಾಟ ಮಾಡುವ ಮೂಲಕ ಅವರು ಲಾಭ ಗಳಿಸಿದ್ದಾರೆ.

ಚಂದ್ರಶೇಖರ್ ಅವರು ಟೊಮೆಟೊ ಮಾರಾಟ ಮಾಡಿ ಈಗಾಗಲೇ 45 ಲಕ್ಷ ರೂಪಾಯಿ ಲಾಭ ಗಳಿಸಿದ್ದಾರೆ. ಇನ್ನೂ 15-20 ಲಕ್ಷ ರೂಪಾಯಿ ಲಾಭದ ನರೀಕ್ಷೆಯಲ್ಲಿದ್ದಾರೆ. 15 ಕಿಲೋ ಟೊಮೆಟೊ ಬಾಕ್ಸ್ ಅನ್ನು ಅವರು 2100 ರೂಪಾಯಿಯಂತೆ ಮಾರಾಟ ಮಾಡಿದ್ದಾರೆ. ಚಂದ್ರಶೇಖರ್ ಅವರು ಸುಮಾರು ಒಂದೂವರೆ ಎಕರೆ ಜಾಗದಲ್ಲಿ ಟೊಮೆಟೊ ಬೆಳೆದಿದ್ದರು.

ಈ ಮಧ್ಯೆ, ಚಿಂತಾಮಣಿಯಲ್ಲಿ 15 ಕೆಜೆಯ ಕ್ರೇಟ್ನ ಟೊಮೆಟೊ 2300 ರೂಪಾಯಿಗೆ ಹರಾಜಾಗಿದೆ. ಚಿಂತಾಮಣಿ ನಗರದ ಎಪಿಎಂಸಿಯ ಟೊಮೆಟೊ ಮಾರುಕಟ್ಟೆಯಲ್ಲಿ ಭರ್ಜರಿ ಮೊತ್ತಕ್ಕೆ ಟೊಮೆಟೊ ಮಾರಾಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಫೋಸಿಸ್ ನವರು ಬೃಹಸ್ಪತಿಗಳಾ ಎಂದ ಸಿದ್ದರಾಮಯ್ಯ: ನಿಮಗಿಂತಲೂ ದೊಡ್ಡ ಕೊಡುಗೆ ನೀಡಿದ್ದಾರೆ ಎಂದ ನೆಟ್ಟಿಗರು

ಪಾಕಿಸ್ತಾನ ದಾಳಿಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟಿಗರ ಸಾವು: ರಶೀದ್ ಖಾನ್ ಆಕ್ರೋಶ

Karnataka Weather: ವಾರಂತ್ಯಕ್ಕೆ ಮಳೆಯ ಸಾಧ್ಯತೆಯಿದೆಯಾ ಇಲ್ಲಿದೆ ಹವಾಮಾನ ವರದಿ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments