Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಲಾರಿ ಮಾಲೀಕರು

geetha
ಗುರುವಾರ, 11 ಜನವರಿ 2024 (13:21 IST)
ಬೆಂಗಳೂರು-ಹಿಟ್ ಆ್ಯಂಡ್ ರನ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು ಮುಷ್ಕರ ನಡೆಸಲು ತೀರ್ಮಾನಿಸಿದ್ದು,ದೇಶಾದ್ಯಂತ ನಡೆಯುತ್ತಿರುವ ಲಾರಿ ಮಾಲೀಕರ/ ಚಾಲಕರ ಮುಷ್ಕರಕ್ಕೆ ರಾಜ್ಯದಿಂದ ಬೆಂಬಲ ವ್ಯಕ್ತವಾಗಿದೆ.ಕೇಂದ್ರದ ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸ್ಸಿಗೆ ಆಗ್ರಹಿಸಿ ಜನವರಿ17 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.ಈ ಸಂಬಂಧ ಬೆಂಗಳೂರಿನಲ್ಲಿ ಲಾರಿ ಮಾಲೀಕರಿಂದ ಮಹತ್ವದ ಸಭೆ ನಡೆಸಲಾಗಿದೆ.
 
ಬೆಂಗಳೂರು ಚಾಮರಾಜಪೇಟೆಯಲ್ಲಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಚನ್ನಾರೆಡ್ಡಿ ನೇತೃತ್ವದಲ್ಲಿ  ಸಭೆ ನಡೆಯುತ್ತಿದೆ.ಸಭೆಯ ಬಳಿಕ ಲಾರಿ ಮಾಲೀಕರು ಸುದ್ದಿಗೋಷ್ಠಿ ನಡೆಸಲಿದ್ದಾರೆ.
 
ಸಭೆಯಲ್ಲಿ ರಾಜ್ಯದ ಲಾರಿ ಮಾಲೀಕರು,ಚಾಲಕರು , ಬೇರೆ ಬೇರೆ ರಾಜ್ಯದ ಲಾರಿ ಮಾಲೀಕರು,ದಕ್ಷಿಣ ಭಾರತದ ಎಲ್ಲಾ ಲಾರಿ ಮಾಲೀಕರ ಸಂಘಟನೆಗಳು,ತಮಿಳನಾಡು, ಮುಂಬೈ, ಕೇರಳ, ಹೈದ್ರಾಬಾದ್, ಚನೈ ಸೇರಿ ಇತರೆ ರಾಜ್ಯಗಳ ಲಾರಿ ಮಾಲೀಕರು ಭಾಗಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments