ಪಿಡಬ್ಲ್ಯುಡಿ ಅಧಿಕಾರಿಗಳ ಸಂಧಾನ ಸಫಲ; ಮಾಲೀಕರ ಮುಷ್ಕರ ಅಂತ್ಯ

Webdunia
ಭಾನುವಾರ, 28 ಜನವರಿ 2018 (07:44 IST)
ಬೆಂಗಳೂರು: ಲೋಕೋಪಯೋಗಿ ಇಲಾಕೆ ಅಧಿಕಾರಿಗಳ ಸಂಧಾನ ಸಫಲವಾಗಿದೆ. ಪೆಟ್ರೋಲ್ ಡೀಸೆಲ್ ಟ್ಯಾಂಕರ್ ಮಾಲೀಕರ ಮುಷ್ಕರ ಅಂತ್ಯ ವಾಗಿದೆ.ದೇವನಗೊಂದಿ ಟರ್ಮಿನಲ್ ರಸ್ತೆ ದುರಸ್ತಿಗೆ ಒತ್ತಾಯಿಸಿ ಮಾಲೀಕರು ಮುಷ್ಕರು ಆರಂಭಿಸಿದ್ದರು. ಟ್ಯಾಂಕರ್ ಮಾಲೀಕರ ಜತೆ ಪಿಡಬ್ಲ್ಯುಡಿ ಅಧಿಕಾರಿಗಳು ಚರ್ಚಿಸಿದ ನಂತರ ಮಾತುಕತೆ ಯಶಸ್ವಿಯಾದ ಹಿನ್ನೆಲೆ ಈ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳಲಾಗಿದೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ದೇವನಗೊಂದಿ ಟರ್ಮಿನಲ್ ರಸ್ತೆ ದುರಸ್ತಿಗೆ ಪಿಡಬ್ಲ್ಯುಡಿ ಸಮ್ಮತಿಯನ್ನು ನೀಡಿದೆ. ಹಾಗಾಗಿ ದೇವನಗೊಂದಿಯಲ್ಲಿ ಮಾಲೀಕರು ಮುಷ್ಕರವನ್ನು ಹಿಂಪಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments