Webdunia - Bharat's app for daily news and videos

Install App

ಪಾಪನಾಶ ದೇವಾಲಯ ಪೂಜಾರಿಯ ಬರ್ಬರ ಕೊಲೆ

Webdunia
ಮಂಗಳವಾರ, 11 ಜೂನ್ 2019 (14:57 IST)
ದೇವಾಲಯದ ಪೂಜೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ಪಾಪನಾಶ ದೇವಾಲಯದ ಪೂಜಾರಿಯ ಕೊಲೆ ನಡೆದಿದೆ.

ಬೀದರ್ ನ ಐತಿಹಾಸಿಕ ಪಾಪನಾಶ ದೇವಾಲಯದ ಅರ್ಚಕ ರಮೇಶ ಮಲ್ಲಯ್ಯ ಸ್ವಾಮಿ (39) ಕೊಲೆಯಾದವರು. ಪಾಪನಾಶ ದೇವಾಲಯ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ತಡರಾತ್ರಿ ಕೊಲೆ ಮಾಡಲಾಗಿದೆ.

ತಲಾ ಒಂದು ವರ್ಷಗಳ ಕಾಲ ಎರಡು ಕುಟುಂಬಗಳು ಪೂಜೆ ಕೆಲಸ ಮಾಡುವುದುನ್ನು ಹಂಚಿಕೆ ಮಾಡಿಕೊಂಡಿದ್ದವು. ಮುಂದಿನ ತಿಂಗಳಿಂದ ಕೊಲೆಯಾದ ರಮೇಶ ಸ್ವಾಮಿ ಸರದಿ ಇತ್ತು. ದೇವಸ್ಥಾನದ ಪೂಜೆಕಾರ್ಯ ಬಿಟ್ಟುಕೊಡಲು ಇಷ್ಟವಿಲ್ಲದ ಕಾರಣ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರಮೇಶ್ ಸ್ವಾಮಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಪರ ಲಾಯರ್ ಕಪಿಲ್ ಸಿಬಲ್ ಬೇಕೆಂದೇ ಕೋರ್ಟ್ ಗೆ ಗೈರಾದರಾ

ಜೈಲಲ್ಲಿರುವ ಸೋನಂ ರಘುವಂಶಿ ಏನು ಮಾಡ್ತಿದ್ದಾಳೆ

ಆ.1ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ: ಎ.ನಾರಾಯಣಸ್ವಾಮಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಮುಂದಿನ ಸುದ್ದಿ
Show comments