Webdunia - Bharat's app for daily news and videos

Install App

ಪಾಪನಾಶ ದೇವಾಲಯ ಪೂಜಾರಿಯ ಬರ್ಬರ ಕೊಲೆ

Webdunia
ಮಂಗಳವಾರ, 11 ಜೂನ್ 2019 (14:57 IST)
ದೇವಾಲಯದ ಪೂಜೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ಪಾಪನಾಶ ದೇವಾಲಯದ ಪೂಜಾರಿಯ ಕೊಲೆ ನಡೆದಿದೆ.

ಬೀದರ್ ನ ಐತಿಹಾಸಿಕ ಪಾಪನಾಶ ದೇವಾಲಯದ ಅರ್ಚಕ ರಮೇಶ ಮಲ್ಲಯ್ಯ ಸ್ವಾಮಿ (39) ಕೊಲೆಯಾದವರು. ಪಾಪನಾಶ ದೇವಾಲಯ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ತಡರಾತ್ರಿ ಕೊಲೆ ಮಾಡಲಾಗಿದೆ.

ತಲಾ ಒಂದು ವರ್ಷಗಳ ಕಾಲ ಎರಡು ಕುಟುಂಬಗಳು ಪೂಜೆ ಕೆಲಸ ಮಾಡುವುದುನ್ನು ಹಂಚಿಕೆ ಮಾಡಿಕೊಂಡಿದ್ದವು. ಮುಂದಿನ ತಿಂಗಳಿಂದ ಕೊಲೆಯಾದ ರಮೇಶ ಸ್ವಾಮಿ ಸರದಿ ಇತ್ತು. ದೇವಸ್ಥಾನದ ಪೂಜೆಕಾರ್ಯ ಬಿಟ್ಟುಕೊಡಲು ಇಷ್ಟವಿಲ್ಲದ ಕಾರಣ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ರಮೇಶ್ ಸ್ವಾಮಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments