ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡು ಶಾಲೆಗೆ ಸೇರಿಸಿದ ಪೋಷಕರು ರಸ್ತೆಯಲ್ಲಿ ಗಲಾಟೆ

Webdunia
ಮಂಗಳವಾರ, 24 ಜನವರಿ 2023 (18:13 IST)
ತಮ್ಮ ಮಕ್ಕಳ ಉಜ್ವಲ ಭವಿಷ್ಯದ ಕನಸು ಕಂಡು ಶಾಲೆಗೆ ಸೇರಿಸಿದ ಪೋಷಕರು ರಸ್ತೆಯಲ್ಲಿ ನಿಂತು ನ್ಯಾಯಕ್ಕಾಗಿ ಆಗ್ರಹ ಮಾಡುತ್ತಿರುವ ಘಟನೆ ನಗರದ ನಾಗರಬಾವಿಯಲ್ಲಿರುವ ಆರ್ಕಿಡ್ ಸ್ಕೂಲ್ ಬಳಿ ನಡೆದಿದೆ. ಶಾಲೆಯ ಆಡಳಿತ ಮಂಡಳಿಯ ಮೋಸದಾಟ ತಿಳಿಯುತ್ತಿದ್ದಂತೆ ಶಾಲೆಯ ಬಳಿ ಜಮಾಯಿಸಿದ್ದ ಪೋಷಕರು ಶಾಲೆಯ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲ್ಲದೇ ಲಕ್ಷಾಂತರ ರೂಪಾಯಿ ಕೊಟ್ಟು ಏನು ಮಾಡಲಾಗದೇ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. ನಾಗರಬಾವಿಯ ಆರ್ಕಿಡ್ ಇಂಟರ್ನ್ಯಾಷನಲ್ ಸ್ಕೂಲ್ಗೆ ಹಲವು ಪೋಷಕರು ತಮ್ಮ ಮಕ್ಕಳನ್ನು ಸೇರಿದ್ದರು. ಸಿಬಿಎಸ್ಸಿ Affiliation ಇಲ್ಲದೇ ಆಡಳಿತ ಮಂಡಳಿ ಕಳ್ಳಾಟ ನಡೆಸಿದ್ದು, ನಮ್ಮ ಶಾಲೆ ಸಿಬಿಎಸ್ಸಿ ಸಿಲಬಸ್ ಹೊಂದಿದೆ ಎಂದು ಹೇಳಿ ಪೋಷಕರಿಂದ ಲಕ್ಷಾಂತರ ರೂಪಾಯಿ ಫೀಸ್ ವಸೂಲಿ ಮಾಡಿದ್ದಾರಂತೆ. ಆದರೆ ಈಗ ಸರ್ಕಾರ 8ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಮುಂದಾದ ವೇಳೆ ಶಾಲಾ ಆಡಳಿತ ಮಂಡಳಿಯ ದೋಖಾ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments