Webdunia - Bharat's app for daily news and videos

Install App

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವದಂತಿ ಸುಳ್ಳು ಎಂದ ಸಂಸದೆ

Webdunia
ಶುಕ್ರವಾರ, 16 ನವೆಂಬರ್ 2018 (19:08 IST)
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿ.ಎಸ್.ಯಡಿಯೂರಪ್ಪನವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿ ಸುಳ್ಳು ವದಂತಿಯಾಗಿದೆ ಎಂದು ಬಿಜೆಪಿ ಸಂಸದೆ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಮಂಗಳೂರು ಬೈಠಕ್ ನಲ್ಲಿ ಚರ್ಚೆಯಾಗಿಲ್ಲ. ಇದು ಎಲ್ಲವೂ ಊಹಾಪೋಹ ಸುಳ್ಳು ಸುದ್ದಿಯಾಗಿದೆ ಎಂದಿದ್ದಾರೆ.

ಯಾರೋ ಉದ್ದೇಶಪೂರ್ವಕವಾಗಿ ಹುಟ್ಟು ಹಾಕಿದ ಸುಳ್ಳು ಸುದ್ದಿ ಇದಾಗಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ. ಈ ಸಂದರ್ಭ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಇವತ್ತಿನ ತನಕ ಚರ್ಚೆಯಾಗಿಲ್ಲ ಎಂದರು.

ಮಾಧ್ಯಮಗಳಲ್ಲಿ ಬರುವ ಚರ್ಚೆ ಸುಳ್ಳು ಮಾಹಿತಿಯಿಂದಾಗಿದೆ. ಬಿಜೆಪಿಯನ್ನು ಅಭದ್ರಗಿಳಿಸಲು ಯತ್ನ ಷಡ್ಯಂತ್ರ ನಡೀತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments