ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ-ಸಿಎಂ

Webdunia
ಗುರುವಾರ, 3 ನವೆಂಬರ್ 2022 (15:28 IST)
ಉತ್ತರ ಕರ್ನಾಟಕ ಭಾಗದಲ್ಲಿ ಜನಸಂಕಲ್ಪ ಯಾತ್ರೆಯಿಂದ ಅಭೂತಪೂರ್ವ ಬೆಂಬಲ ಕಂಡಿದ್ದೇವೆ. ಅದು BJP ಪರವಾಗಿ, ದೊಡ್ಡ ಅಲೆಯಾಗಿ ಕಾಣ್ತಿದೆ. ಕಾಂಗ್ರೆಸ್​ನಲ್ಲಿರುವ ನಾಯಕರ ಸೇವೆಗೆ ಬೆಲೆಯೇ ಸಿಕ್ಕಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ಧಾರೆ. ಬೆಂಗಳೂರಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ಸರ್ಕಾರ ಕರ್ನಾಟಕವನ್ನು ಕಂಕಣಬದ್ದವಾಗಿ ಅಭಿವೃದ್ಧಿ ಮಾಡ್ತೇವೆ ಎಂದ್ರು. ಇನ್ನು ಮುದ್ದಹನುಮೇಗೌಡ, ಶಶಿಕುಮಾರ್ BJP ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಿಎಂ, ಮುದ್ದಹನುಮೇಗೌಡ್ರು ರಾಜಕೀಯದಲ್ಲಿ ತಮ್ಮದೇ ಆದ ಗುರುತು ಇಟ್ಟುಕೊಂಡಿದ್ಸಾರೆ. ಅವರ ಪಕ್ಷ ಸೇರ್ಪಡೆಯಿಂದ ಪಕ್ಷಕ್ಕೆ ದೊಡ್ಡ ಶಕ್ತಿ ಬಂದಿದೆ. ಶಶಿಕುಮಾರ್ ಅವ್ರು ನಮ್ಮ ಬಳಿಯೇ ಇದ್ರು. ಇವಾಗ ಮತ್ತೆ ಮರಳಿ ನಮ್ಮೊಂದಿಗೆ ಬಂದಿದ್ದಾರೆ. ಅವರಿಗೆ ಮನವರಿಕೆ ಆಗಿ ನಮ್ಮ ಮನೆಯೇ ಬೇಕು ಎಂದು ಬಂದಿದ್ದಾರೆ. ಅವ್ರು ST ಸಮುದಾಯದವರು, ಅವ್ರು ಬಂದಿರೋದು ನಮಗೆ ಮತ್ತಷ್ಟು ಶಕ್ತಿ ಬಂದಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಬೆಂಗಳೂರಿಗೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿವೇಶನ ಅತಿಕ್ರಮ ತೆರವುಗೊಳಿಸಲು ಹೋದಾಗ ಪೆಪ್ಪರ್ ಸ್ಪ್ರೇ ಹಾಕಿ ದಾಳಿ Video

ರೈಲು ಹತ್ತಿದ ಮಗುವಿಗಾಗಿ ಪ್ರಾಣದ ಹಂಗು ತೊರೆದು ಓಡಿದ ತಾಯಿಯ ಮನಕಲಕುವ ದೃಶ್ಯ Video

ಮುಂದಿನ ಸುದ್ದಿ
Show comments