Webdunia - Bharat's app for daily news and videos

Install App

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್. ಡಿ.ದೇವೇಗೌಡ ಹೇಳಿಕೆ

Webdunia
ಮಂಗಳವಾರ, 7 ಸೆಪ್ಟಂಬರ್ 2021 (18:50 IST)
ಈ ಬಾರಿ ನಮ್ಮ ರಾಜ್ಯಾಧ್ಯಕ್ಷರು, ಸಿಟಿ ಅಧ್ಯಕ್ಷರು ಹಾಗು ಕುಮಾರಸ್ವಾಮಿ ಯವರು ತುಂಬಾ ಸೀರಿಯಸ್ ಆಗಿ ತೆಗೆದುಕೊಂಡಿದ್ದಾರೆ. ಪೈಪೋಟಿ ಮೇಲೆ ಸದಸ್ಯತ್ವ   ಮಾಡಿಸುತ್ತಿದ್ದಾರೆ.
ಬೇರೆ ಬೇರೆ ಜಿಲ್ಲೆಗಳಲ್ಲೂ ಸದಸ್ಯತ್ವ ಮಾಡಿಸ್ತಾ ಇದ್ದಾರೆ. ಕಲಬುರ್ಗಿಯಲ್ಲಿ ನಾಲ್ಕು ಸೀಟ್ ಗೆದ್ದಿದ್ದೇವೆ. ನಾಲ್ಕು ಸೀಟ್ ಬರುತ್ತೆ ಅಂತ ಲೆಕ್ಕ ಹಾಕಿರಲಿಲ್ಲ. ಕುಮಾರಸ್ವಾಮಿ ಹೋಗಿ ಸ್ಥಳಿಯ ಮುಖಂಡರನ್ನು ಸೇರಿಸಿ ಸಭೆ ಮಾಡಿದ್ದರು. 
15 ಸೀಟು ಗೆಲ್ಲುತ್ತೇವೆ ಅಂತ ಅಂದು ಕೊಂಡಿದ್ದರು. 15 ಸೀಟ್ ನಲ್ಲಿ ಒಳ್ಳೆ ಫೈಟ್ ಕೊಟ್ಟಿದ್ದಾರೆ. 
ಎರಡೂ ಪಕ್ಷಗಳಿಗೆ ಜೆಡಿಎಸ್ ಬೇಕು ಅನ್ನೋ ವಿಚಾರ
ನಾವು ಹೋರಾಟ ಮಾಡುತ್ತೇವೆ.
 33 ನಾವು ಇದ್ದ ಸ್ಥಾನ, ಶಾಸಕ ಜಿ.ಟಿ.ದೇವೇಗೌಡ ಇನ್ನು ರಾಜಿನಾಮೆ ಕೊಟ್ಟಿಲ್ಲ
ಕಾಂಗ್ರೆಸ್ ನಾಯಕರನ್ನು  ಜಿಟಿಡಿ ಭೇಟಿ ಮಾಡಿದ್ದಾರೆ ಅದು ಸತ್ಯ. ಅದರ ಬಗ್ಗೆ ನಾವು ಕ್ರಮ ತೆಗೆದುಕೊಂಡೊಲ್ಲ
ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಜೊತೆ ಹೋಗಿ ಏನು ಮಾತನಾಡಿದ್ದಾರೋ. ಅದರ ಬಗ್ಗೆ ನಮ್ಮ ಅಧ್ಯಕ್ಷರು ನೋಡಿ ಕ್ರಮ ತೆಗೆದುಕೊಳ್ತಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments