Webdunia - Bharat's app for daily news and videos

Install App

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್. ಡಿ.ದೇವೇಗೌಡ ಹೇಳಿಕೆ

Webdunia
ಮಂಗಳವಾರ, 7 ಸೆಪ್ಟಂಬರ್ 2021 (18:50 IST)
ಈ ಬಾರಿ ನಮ್ಮ ರಾಜ್ಯಾಧ್ಯಕ್ಷರು, ಸಿಟಿ ಅಧ್ಯಕ್ಷರು ಹಾಗು ಕುಮಾರಸ್ವಾಮಿ ಯವರು ತುಂಬಾ ಸೀರಿಯಸ್ ಆಗಿ ತೆಗೆದುಕೊಂಡಿದ್ದಾರೆ. ಪೈಪೋಟಿ ಮೇಲೆ ಸದಸ್ಯತ್ವ   ಮಾಡಿಸುತ್ತಿದ್ದಾರೆ.
ಬೇರೆ ಬೇರೆ ಜಿಲ್ಲೆಗಳಲ್ಲೂ ಸದಸ್ಯತ್ವ ಮಾಡಿಸ್ತಾ ಇದ್ದಾರೆ. ಕಲಬುರ್ಗಿಯಲ್ಲಿ ನಾಲ್ಕು ಸೀಟ್ ಗೆದ್ದಿದ್ದೇವೆ. ನಾಲ್ಕು ಸೀಟ್ ಬರುತ್ತೆ ಅಂತ ಲೆಕ್ಕ ಹಾಕಿರಲಿಲ್ಲ. ಕುಮಾರಸ್ವಾಮಿ ಹೋಗಿ ಸ್ಥಳಿಯ ಮುಖಂಡರನ್ನು ಸೇರಿಸಿ ಸಭೆ ಮಾಡಿದ್ದರು. 
15 ಸೀಟು ಗೆಲ್ಲುತ್ತೇವೆ ಅಂತ ಅಂದು ಕೊಂಡಿದ್ದರು. 15 ಸೀಟ್ ನಲ್ಲಿ ಒಳ್ಳೆ ಫೈಟ್ ಕೊಟ್ಟಿದ್ದಾರೆ. 
ಎರಡೂ ಪಕ್ಷಗಳಿಗೆ ಜೆಡಿಎಸ್ ಬೇಕು ಅನ್ನೋ ವಿಚಾರ
ನಾವು ಹೋರಾಟ ಮಾಡುತ್ತೇವೆ.
 33 ನಾವು ಇದ್ದ ಸ್ಥಾನ, ಶಾಸಕ ಜಿ.ಟಿ.ದೇವೇಗೌಡ ಇನ್ನು ರಾಜಿನಾಮೆ ಕೊಟ್ಟಿಲ್ಲ
ಕಾಂಗ್ರೆಸ್ ನಾಯಕರನ್ನು  ಜಿಟಿಡಿ ಭೇಟಿ ಮಾಡಿದ್ದಾರೆ ಅದು ಸತ್ಯ. ಅದರ ಬಗ್ಗೆ ನಾವು ಕ್ರಮ ತೆಗೆದುಕೊಂಡೊಲ್ಲ
ಶ್ರೀನಿವಾಸಪುರದಲ್ಲಿ ಕಾಂಗ್ರೆಸ್ ಜೊತೆ ಹೋಗಿ ಏನು ಮಾತನಾಡಿದ್ದಾರೋ. ಅದರ ಬಗ್ಗೆ ನಮ್ಮ ಅಧ್ಯಕ್ಷರು ನೋಡಿ ಕ್ರಮ ತೆಗೆದುಕೊಳ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಮುಂದಿನ ಸುದ್ದಿ
Show comments