Webdunia - Bharat's app for daily news and videos

Install App

ಬನ್ನೇರುಘಟ್ಟದಲ್ಲಿ ಚಿರತೆ ಹಾವಳಿ ಆಯ್ತು , ಈಗ ಕರಡಿಯ ಸರದಿ

Webdunia
ಬುಧವಾರ, 14 ಡಿಸೆಂಬರ್ 2022 (20:50 IST)
ಬನ್ನೇರುಘಟ್ಟದಲ್ಲಿ ಚಿರತೆ ಹಾವಳಿ ಆಯ್ತು , ಈಗ ಕರಡಿಯ ಸರದಿಯಾಗಿದೆ.ಗ್ರಾಮದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.ಬನ್ನೇರುಘಟ್ಟ ಸಮೀಪದ ಜಿಗಣಿ ಹಾಗೂ ಕಲ್ಲುಬಾಳು ಗ್ರಾಮದಲ್ಲಿ ಕರಡಿ ಪ್ರತ್ಯಕ್ಷವಾಗಿದೆ.
 
ಬೆಂಗಳೂರು ಹೊರವಲಯ ಜಿಗಣಿ ಸಮೀಪದ ಕಲ್ಲುಬಾಳು ಜಿಗಣಿಯ ನಂದನವನ ಲೇಔಟ್, ಕಲ್ಲುಬಾಳು ಗ್ರಾಮದ ದೇವಾಲಯದ ಬಳಿ ಕರಡಿ ಓಡಾಟ ಇತ್ತು.ನಿನ್ನೆ ರಾತ್ರಿ 7 ಗಂಟೆಯ ಸುಮಾರಿಗೆ ಕಲ್ಲುಬಾಳು ಗ್ರಾಮದ ದೇವಾಲಯದ ಬಳಿ ಕರಡಿ ಓಡಾಟ ವಿತ್ತು.ಕರಡಿ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾ ಹಾಗೂ ಮೊಬೈಲ್ ನಲ್ಲಿ ಸೆರೆಯಾಗಿದೆ.ಕಳೆದ ಮೂರ್ನಾಲ್ಕು ದಿನಗಳಿಂದ ಕರಡಿ ಕಾಣಿಸಿಕೊಳ್ಳುತ್ತಿದೆ‌.ಬನ್ನೇರುಘಟ್ಟ ಕಾಡಂಚಿನ ಗ್ರಾಮಗಳಲ್ಲಿ  ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ.ಕಳೆದ ನಾಲ್ಕೈದು ದಿನಗಳ ಹಿಂದೆ ಭೂತಾನಹಳ್ಳಿಯಲ್ಲಿ ಚಿರತೆ ಕಾಣಿಸಿಕೊಂಡಿತ್ತು.ಇದೀಗ ಕರಡಿ ಪ್ರತ್ಯಕ್ಷಗೊಂಡಿದ್ದು ಜನ ಭಯಭೀತರಾಗಿದ್ದಾರೆ.
 
ಕತ್ತಲಾಗುತ್ತಿದ್ದಂತೆ ಗ್ರಾಮಗಳಿಗೆ ಎಂಟ್ರಿ ಕೊಡುತ್ತಿರುವ ಚಿರತೆ ಹಾಗೂ ಕರಡಿ.ಕಾಡು ಪ್ರಾಣಿಗಳ ಹಾವಳಿಗೆ ಜನರು ಹೈರಾಣಗಿದ್ದಾರೆ.ಸ್ಥಳದಲ್ಲಿಯೇ ಅರಣ್ಯ ಇಲಾಖೆ ಸಿಬ್ಬಂದಿಗಳು ಬೀಡುಬಿಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments