Webdunia - Bharat's app for daily news and videos

Install App

ಡಿ.ಸಿ.ತಮ್ಮಣ್ಣ ವಿರುದ್ಧ ಸಿಡಿದೆದ್ದ ಮುಂಬೈ ಜನರು. ಕಾರಣವೇನು ಗೊತ್ತಾ?

Webdunia
ಶುಕ್ರವಾರ, 29 ನವೆಂಬರ್ 2019 (10:15 IST)
ಮಂಡ್ಯ : ವಿರೋಧಿಗಳನ್ನು ಟೀಕಿಸುವ ಭರದಲ್ಲಿ ಮುಂಬೈಯನ್ನು ಕಾಮಾಟಿಪುರ ಎಂದು ಕರೆದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೊಸ ವಿವಾದ ಸೃಷ್ಟಿಸಿದ್ದಾರೆ.



ಕೆ.ಆರ್.ಪೇಟೆಯಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಡಿ.ಸಿ.ತಮ್ಮಣ್ಣ, ಬಿಜೆಪಿ ಅಭ್ಯರ್ಥಿ ನಾರಾಯಣಗೌಡರನ್ನು ಟೀಕಿಸುತ್ತಾ, ನಾರಾಯಣಗೌಡರನ್ನು ಒಂದು ವೇಳೆ ಗೆಲ್ಲಿಸಿದ್ರೆ ಕೆ.ಆರ್.ಪೇಟೆಯನ್ನು ಮುಂಬೈಯ ರೆಡ್ ಲೈಟ್ ಏರಿಯಾ ಕಾಮಾಟಿಪುರವನ್ನಾಗಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.


ಡಿ.ಸಿ.ತಮ್ಮಣ್ಣ ಈ ಹೇಳಿಕೆಗೆ ಮುಂಬೈನಲ್ಲಿ ವಾಸವಿರುವ ಕೆ.ಆರ್.ಪೇಟೆ ಜನ ಆಕ್ರೋಶ ವ್ಯಕ್ತಪಡಿಸಿದ್ದು, ಡಿ.ಸಿ.ತಮ್ಮಣ್ಣ ನಾರಾಯಣಗೌಡರನ್ನು ಟೀಕಿಸಲಿ, ಆದರೆ ಮುಂಬೈಯನ್ನು ಕಾಮಾಟಿಪುರ ಎಂದು ಕರೆದಿದ್ದಕ್ಕೆ ತಕ್ಷಣ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ಟೋಬರ್ 1 ರಿಂದ ದೆಹಲಿಯಿಂದ ಮನಿಲಾಗೆ ನೇರ ವಿಮಾನಯಾನ ಆರಂಭ

ಬೆಂಗಳೂರು, ಬೆಳಗಾವಿ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಪ್ರಹ್ಲಾದ್‌ ಜೋಶಿ ಬೇಡಿಕೆಗೆ ಸ್ಪಂದಿಸಿದ ಕೇಂದ್ರ

ಬಸ್ ಮುಷ್ಕರ ಹೇಗೆ ನಿಲ್ಲಿಸಬೇಕೆಂದು ನಿಮಗೆ ಗೊತ್ತಿಲ್ವಾ: ಸಿಟಿ ರವಿ

ಬಸ್ ಮುಷ್ಕರ: ಊರಿಗೆ ಹೋಗಲು ಬಸ್ ಬುಕಿಂಗ್ ಮಾಡಬಹುದೇ, ಕೆಎಸ್ ಆರ್ ಟಿಸಿ ಹೇಳಿದ್ದೇನು

ಉತ್ತರಕಾಶಿ ಮೇಘಸ್ಫೋಟ, ವಯನಾಡು ದುರಂತವನ್ನು ನೆನಪಿಸುವಂತಿಗೆ ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments