Select Your Language

Notifications

webdunia
webdunia
webdunia
webdunia

ಮುಖ್ಯಮಂತ್ರಿ ಭೇಟಿಗೆ ಬಂದ ಗಣ್ಯರು ದಂಡು, ಸಾಲುಗಟ್ಟಿ ನಿಂತಿರುವ ಜನ

ಮುಖ್ಯಮಂತ್ರಿ ಭೇಟಿಗೆ ಬಂದ ಗಣ್ಯರು ದಂಡು, ಸಾಲುಗಟ್ಟಿ ನಿಂತಿರುವ ಜನ
ಬೆಂಗಳೂರು , ಶುಕ್ರವಾರ, 29 ಡಿಸೆಂಬರ್ 2017 (10:41 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲನೇ ಹಂತದ ರಾಜ್ಯ ಪ್ರವಾಸ ಮುಗಿಸಿ ಬೆಂಗಳೂರಿಗೆ ಮರಳಿದ್ದರಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ಜನರು ಸಾಲುಗಟ್ಟಿ ನಿಂತಿದ್ದಾರೆ.

ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿ ಬಳಿ ಜನರು ಮನವಿ ಸಲ್ಲಿಸಲು ಕಾದು ನಿಂತಿದ್ದಾರೆ. ಮುಖ್ಯಮಂತ್ರಿಯನ್ನು ಭೇಟಿ ಮಾಡಲು ಸಚಿವರು, ಶಾಸಕರು ಹಾಗೂ ಗಣ್ಯರು ದಂಡು ಕೂಡ ಬಂದಿದೆ.

ಪಕ್ಷದ ನಾಯಕರೊಂದಿಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಹೆಲೆಕಾಪ್ಟರನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಕುಲಭೂಷಣ್ ಜಾದವ್ ಗೆ ಮಾತ್ರವಲ್ಲ, ಸರಬಜಿತ್ ಕುಟುಂಬಕ್ಕೂ ಪಾಕಿಸ್ತಾನ ಹೀಗೇ ಮಾಡಿತ್ತು!