Webdunia - Bharat's app for daily news and videos

Install App

ರಾಜ್ಯದ ಜನತೆ ಕರೆಂಟ್ ಬಿಲ್ ಕಟ್ಟಬೇಡಿ , ಕೇಳಿದ್ರೆ ಸಿಎಂಗೆ ಕಳಿಸಿ : ಸಿಟಿ ರವಿ

Webdunia
ಭಾನುವಾರ, 21 ಮೇ 2023 (21:09 IST)
ಬಿಜೆಪಿ‌ ಸರ್ಕಾರದ ಹಗರಣಗಳ ತನಿಖೆ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರಕ್ಕೆ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.ಕಾಂಗ್ರೆಸ್ ತನಿಗೆ ಮಾಡೋ ಆಗಿದ್ರೆ ಟೈಂ‌ ಬಾಂಡ್ ಫಿಕ್ಸ್ ಮಾಡಿ , ಟೈಂ ಬಾಂಡ್‌ನೊಳಗೆ ತನಿಖೆ ನಡೆಸಿ ಸತ್ಯ ಏನು ಸುಳ್ಳು ಏನು ಅಂತ ಗೊತ್ತಾಗುತ್ತೆ..ಹಗರಣ ನಡದಿದ್ರೆ ತನಿಖಾ ವರದಿ ಬಹಿರಂಗ ಮಾಡಿ..ಅರ್ಕಾವತಿ ಡಿನೋಟಿಫೈ ಪ್ರಕರಣದ ಬಗ್ಗೆಯೂ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿ. ಅದು ರೆಡಿ ಕೇಕ್ ಅದು, ಕೆಂಪಣ್ಣ ಆಯೋಗ ವರದಿ ಕೊಟ್ಟಿದೆ ಅದರ ಬಗ್ಗೆಯೂ ರಾಜ್ಯದ ಜನತೆಗೆ ಗೊತ್ತಾಗಬೇಕು..ಆ ಕೇಸಿನ ಎಂಟು ಸಾವಿರ ಕೋಟಿ ಬಂದ್ರೆ ಕೋಟ್ಯಾಂತರ ಜನರಿಗೆ ಅನುಕೂಲ ಆಗುತ್ತ..ಇತ್ತ ತಪ್ಪಿತಸ್ಥರನ್ನ ಜೈಲಿಗೂ ಹಾಕಬಹುದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ರು.ಇನ್ನೂ ಕಾಂಗ್ರೆಸ್ ಗ್ಯಾರಂಟಿ ಮಾತನಾಡಿದ ಅವರು,ಗ್ಯಾರಂಟಿಗಳ ಬಗ್ಗೆ ಈಗ ಬೇರೆ ಬೇರೆ ಸಮುಜಾಯಿಷಿ ನೀಡ್ತಿದ್ಧಾರೆ.ಎಲ್ಲಾ ಭಾಷಣಗಳಲ್ಲೂ ಎಲ್ಲಾ ನಿರುದ್ಯೋಗಿಗಳಿಗೆ ಮೂರು ಸಾವಿರ ಕೊಡ್ತೀವಿ ಅಂದಿದ್ರು..ಈಗ ಖಾಸಗಿ ನೌಕರರಾಗಿದ್ರೆ, 2022-23 ಸಾಲಿನ ಅಂತ ಹೇಳ್ತಾರೆ..ಒಂದು ದಿನಕ್ಕೆ ಬಣ್ಣ ಬದಲಾಯಿಸಿದ್ಧಾರೆ..ಇನ್ನ ದಿನಕಳೆದಂತೆ ಎಷ್ಟು ಬಣ್ಣ ಬದಲಾಯಿಸುತ್ತಾರೋ ನುಡಿದಂತೆ ನಡೆಯಿರಿ ಅಂತ ನಾವು ಹೇಳ್ತೀವಿ.ರಾಜ್ಯದ ಜನತೆ ಕರೆಂಟ್ ಬಿಲ್ ಕಟ್ಟಬೇಡಿ , ಕೇಳಿದ್ರೆ ಸಿಎಂಗೆ ಕಳಿಸಿ ಯಾರೂ ಬಿಲ್ ಕಟ್ಟಬಾರದು ಎಂದು ಗುಡುಗಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments