Webdunia - Bharat's app for daily news and videos

Install App

ಚಳಿ ವಾತಾವರಣಕ್ಕೆ ತತ್ತರಿಸಿದ ಜನತೆ

Webdunia
ಮಂಗಳವಾರ, 20 ಡಿಸೆಂಬರ್ 2022 (16:55 IST)
ಡಿಸೆಂಬರ್ ಚಳಿಗೆ ಗಡಿಜಿಲ್ಲೆ ಚಾಮರಾಜನಗರದ ಜನತೆ ತತ್ತರಿಸಿ ಹೋಗಿದ್ದಾರೆ. ಬೆಳದಾದ್ರೂ ಸೂರ್ಯನ ಕಾಣದೆ ಮಂಜು ಮಸುಕಿನಲ್ಲಿ ಕಾಲಕಳೆಯುತ್ತಿದ್ದಾರೆ. ನಗರದೆಲ್ಲೆಡೆ ಬೆರಳೆಣಿಕೆಯಷ್ಟೇ ಜನರ ಓಡಾಟ, ಚಳಿಗೆ‌ ಮನೆಯಿಂದಾಚೆ ಬಾರದೆ ಮನೆಯೊಳಗೆಯೇ ಜನರು ಅವಿತ್ತುಕುಳಿತ್ತಿದ್ದಾರೆ. ಸ್ಪೆಟ್ಟರ್ ಟೋಪಿಗಳನ್ನು ಧರಿಸಿದ್ದರೂ ಜನರಲ್ಲಿ ನಡುಕ ಹುಟ್ಟಿಸುತ್ತಿರುವ ಭಾರಿ ಚಳಿ ಇದ್ದು, ಬೆಳಗಿನ ವಾಯು ವಿಹಾರಕ್ಕೂ ಹಿಂದು-ಮುಂದು ನೋಡುವ ಪರಿಸ್ಥಿತಿ ಎದುರಾಗಿದೆ. ಎತ್ತ ನೋಡಿದರೂ ಮಂಜು ಸುರಿಯುತ್ತಿರುವ ದೃಶ್ಯ ಕಾಣಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments