Webdunia - Bharat's app for daily news and videos

Install App

ಡ್ಯಾಂ ನೋಡಲು ಬಂದ ಜನ ಸಾಗರ: 25 ಜನರಿಗೆ ಗಾಯ

Webdunia
ಗುರುವಾರ, 16 ಆಗಸ್ಟ್ 2018 (17:59 IST)
ಡ್ಯಾಂನ  32 ಗೇಟ್ ಮೂಲಕ ಒಂದು  ಲಕ್ಷಕ್ಕೂ ಹೆಚ್ಚು cusec ನೀರು ನದಿಯ ಮೂಲಕ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಡ್ಯಾಂ ನೋಡಲು ಬಂದ ಜನರಲ್ಲಿ ಹತ್ತಕ್ಕೂ ಹೆಚ್ಚು ಸರಣಿ ಅಪಘಾತಗಳು ಸಂಭವಿಸಿವೆ.

ಹೊಸಪೇಟೆ ಟಿ ಬಿ ಡ್ಯಾಮ್ ಸುರಂಗ ಮಾರ್ಗದ ಬಳಿ ಘಟನೆ ನಡೆದಿವೆ. ಘಟನೆಯಲ್ಲಿ ಮರಿಯಮ್ಮನಹಳ್ಳಿ ನಿವಾಸಿ ಅನಿಲ್ ಕುಮಾರ್ ಶೆಟ್ಟಿ (23) ಸಾವನ್ನಪ್ಪಿದ್ದಾರೆ. ಮತ್ತೋರ್ವನಿಗೆ ಗಾಯಗಳಾಗಿವೆ. ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕೆಳಗೆ ಬಿದ್ದು ಪೆಟ್ಟಾಗಿ ಸ್ಥಳದಲ್ಲೇ ಸಾವು.

ಆ ಬಳಿಕ ಗುಂಡ ಫಾರೆಸ್ಟ್ ಹತ್ತಿರ ಟಾಟಾ ಸುಮೋ ಮತ್ತು ಬಸ್ ನಡುವೆ ಢಿಕ್ಕಿ ಸಂಭವಿಸಿದೆ. ಇದರಲ್ಲಿ ನಾಲ್ಕು ಜನರಿಗೆ ಗಾಯಗಳಾಗಿವೆ. ಹನುಮಕ್ಕ, ಶೇಬಕ್, ಪಾರಮ್ಮ  ಗಾಯಳುಗಳು. ಇನ್ನು ಇತರ ವಾಹನಗಳ ನಡುವೆ ನಡೆದ ಸರಣಿ ಅಪಘಾತಗಳಲ್ಲಿ ರಾಘವೇಂದ್ರ, ವೆಂಕಣ್ಣ ಗೌಡ, ಸೇರಿದಂತೆ 25 ಕ್ಕೂ ಹೆಚ್ಚು ಜನರಿಗೆ ಗಾಯಗಳು ಅಗಿವೆ. ಎಲ್ಲ ಗಾಯಾಳುಗಳಿಗೆ ಹೊಸಪೇಟೆ ಸರಕಾರಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments