Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ ಕಂಡು ಬೆಚ್ಚಿಬಿದ್ದ ಜನತೆ

Webdunia
ಬುಧವಾರ, 28 ಆಗಸ್ಟ್ 2019 (16:35 IST)
ಬೆಳ್ಳಂಬೆಳಗ್ಗೆ ಅದನ್ನು ಕಂಡು ಜನರು ಬೆಚ್ಚಿಬಿದ್ದ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಎಂಟು ಅಡಿ ಉದ್ದದ ಬೃಹತ್ ಮೊಸಳೆ ಪತ್ತೆಯಾಗಿದ್ದು, ಅದನ್ನು ಕಂಡು ಸುತ್ತಲಿನ ಜನರು ಭಯಭೀತರಾಗಿದ್ದಾರೆ.

ಹೆಗಡೆ ತೋಟದ ಬಾವಿಯಲ್ಲಿ ಕಾಣಿಸಿಕೊಂಡ ಬೃಹತ್ ಮೊಸಳೆ ಇದಾಗಿದೆ. ನದಿ ದಡದಿಂದ ಪಟ್ಟಣದ ಕಡೆ ಬಂದಿರುವ ಮೊಸಳೆಯನ್ನು ಕಂಡು ಸ್ಥಳೀಯರಲ್ಲಿ ಭಯ ಆವರಿಸಿದೆ.

ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಮೊಸಳೆ ಸೆರೆಯಾಗಿದೆ.
ಸುರಕ್ಷಿತ ಸ್ಥಳಕ್ಕೆ ಮೊಸಳೆ ಸ್ಥಳಾಂತರಿಸಿದ ಅರಣ್ಯ ಸಿಬ್ಬಂದಿ ಕಾರ್ಯದಿಂದ ಜನರು ನಿಟ್ಟುಸಿರು ಬಿಟ್ಟರು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments