Webdunia - Bharat's app for daily news and videos

Install App

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರ ಅಪಹರಣಕ್ಕೆ ಯತ್ನ

Webdunia
ಶುಕ್ರವಾರ, 11 ನವೆಂಬರ್ 2016 (14:17 IST)
ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರನ್ನು ದುಷ್ಕರ್ಮಿಗಳು ಅಪಹರಿಸುವ ಯತ್ನ ಮಾಡಿದ್ದರೂ ವಿದ್ಯಾರ್ಥಿನಿಯರು ಪಾರಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಜಿಲ್ಲೆಯ ಎಲೆಚಾಕನಹಳ್ಳಿಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಶಾಲೆಗೆ ತೆರಳುತ್ತಿರುವ ಸಂದರ್ಭದಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ವಿದ್ಯಾರ್ಥಿನಿಯರನ್ನು ಅಪಹರಿಸಲು ಪ್ರಯತ್ನಿಸಿದ್ದಾರೆ. ಆದರೆ, ಅಪಹರಣಕಾರರಿಂದ ತಪ್ಪಿಸಿಕೊಂಡಿದ್ದಾರೆ.
 
ರಾಗಿ ಮುದ್ದನಹಳ್ಳಿ ಗ್ರಾಮದ ನಿವಾಸಿಗಳಾದ 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಅಂಕಿತ ಮತ್ತು ಮಾನಸ ಎನ್ನುವ ವಿದ್ಯಾರ್ಥಿನಿಯರೇ ಅಪಹರಣಕಾರರಿಂದ ತಪ್ಪಿಸಿಕೊಂಡ ವಿದ್ಯಾರ್ಥಿನಿಯರಾಗಿದ್ದಾರೆ.
 
ವಿದ್ಯಾರ್ಥಿನಿಯರ ಪೋಷಕರು ಕಿಡ್ನಾಪರ್ಸ್ ಕೃತ್ಯದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments