Webdunia - Bharat's app for daily news and videos

Install App

ಗುರಾಯಿಸಿದ್ದಕ್ಕೆ ಮಚ್ಚಿನಿಂದ ಕೊಚ್ಚಿದ ದುಷ್ಕರ್ಮಿಗಳು

Webdunia
ಶುಕ್ರವಾರ, 8 ಮಾರ್ಚ್ 2019 (14:02 IST)
ಸ್ನೇಹಿತರ ಜತೆಗೆ ಮಾತನಾಡುತ್ತಿದ್ದ ನಿಂತಿದ್ದ ವ್ಯಕ್ತಿಗೆ ಆರೋಪಿಗಳು ಮಚ್ಚಿನಿಂದ ಕೊಚ್ಚಿದ ಘಟನೆ ನಡೆದಿದೆ.

ಚಾಮರಾಜಪೇಟೆಯ ಮಂಜುನಾಥ್, ಸಂಜಯ್ ಹಾಗೂ ರಂಜಿತ್ ಅವರು ಚಾಮರಾಜಪೇಟೆಯ 5ನೇ ಮುಖ್ಯರಸ್ತೆಯಲ್ಲಿ ಸ್ನೇಹಿತರೊಂದಿಗೆ ಮಾತನಾಡುತ್ತಾ ನಿಂತಿದ್ದ ಗೋಪಿನಾಥ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದೀಗ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಕುಡಿದ ಅಮಲಿನಲ್ಲಿ ನಡೆದುಕೊಂಡು ಬರುತ್ತಿದ್ದಾಗ ನಮ್ಮನ್ನು ನೋಡಿ ಗೋಪಿನಾಥ್ ಗುರಾಯಿಸಿದ್ದರು. ಹೀಗಾಗಿ ಹಲ್ಲೆ ಮಾಡಿದ್ದೇವೆ ಅಂತ ಆರೋಪಿಗಳು ಬಾಯಿಬಿಟ್ಟಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments