Webdunia - Bharat's app for daily news and videos

Install App

ಬ್ಯಾಂಕ್ ಆಫ್ ಇಂಡಿಯಾ ಹೆಸರಿನಲ್ಲಿ ವ್ಯಕ್ತಿಗೆ ವಂಚಿಸಿದ ದುಷ್ಕರ್ಮಿಗಳು

Webdunia
ಭಾನುವಾರ, 6 ಜನವರಿ 2019 (11:37 IST)
ಬೆಂಗಳೂರು : ಬ್ಯಾಂಕ್ ಆಫ್ ಇಂಡಿಯಾ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ವಂಚನೆ ಮಾಡಿರುವ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ದಾಬಸ್ ಪೇಟೆಯ ನಿವಾಸಿ ಮಹಾಂತೇಶ್ ವಂಚನೆಗೊಳಗಾದ ವ್ಯಕ್ತಿ. ಯಾರೋ ದುಷ್ಕರ್ಮಿಗಳು ಫೋನ್ ಮಾಡಿ ಎಟಿಎಂ ಕಾರ್ಡ್ ನವೀಕರಿಸುವುದಾಗಿ ಹೇಳಿ ಓಟಿಪಿ ನಂಬರ್ ಪಡೆದು ಮಹಾಂತೇಶ್ ಖಾತೆಯಲ್ಲಿದ್ದ 19 ಸಾವಿರ ರೂ ಹಣ ಎಗರಿಸಿ ವಂಚನೆ ಮಾಡಿದ್ದಾರೆ.  


ಈ ಘಟನೆಗೆ ಸಂಬಂಧಿಸಿದಂತೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments