Webdunia - Bharat's app for daily news and videos

Install App

ನಕಲಿ ಎಟಿಎಂ ಕಾರ್ಡ್ ಬಳಸಿ ವೈದ್ಯನ ಹಣ ದೋಚಿದ ದುಷ್ಕರ್ಮಿಗಳು

Webdunia
ಭಾನುವಾರ, 3 ಮಾರ್ಚ್ 2019 (07:29 IST)
ಹಾಸನ : ದುಷ್ಕರ್ಮಿಗಳು ನಕಲಿ ಎಟಿಎಂ ಕಾರ್ಡ್ ಬಳಸಿ ವೈದ್ಯರೊಬ್ಬರ ಲಕ್ಷಾಂತರ ರೂಪಾಯಿ ಹಣ ಡ್ರಾ ಮಾಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ.


ಡಾ.ವಸೀಂ ಅಹಮ್ಮದ್ ಷರೀಫ್ ಎಂಬುವವರ ಕಳೆದ ಮೂರು ತಿಂಗಳ  ಹಿಂದೆ ಎಸ್.​ಬಿ.ಐ. ಬ್ಯಾಂಕ್‌ನ ಎಟಿಎಂ ಕಾರ್ಡ್ ಹೊಂದಿದ್ದು, ಇಲ್ಲಿಯವರೆಗೆ ಯಾವುದೇ ಆನ್‌ಲೈನ್ ವ್ಯವಹಾರ ಮಾಡದಿದ್ದರೂ ಕೂಡ ಅವರ ಉಳಿತಾಯ ಖಾತೆಯಿಂದ ಯಾರೋ  ದುಷ್ಕರ್ಮಿಗಳು ನಕಲಿ ಎಟಿಎಂ ಕಾರ್ಡ್ ಬಳಸಿ 1 ಲಕ್ಷ ರೂ. ಡ್ರಾ ಮಾಡಿದ್ದು, 15 ನಿಮಿಷಗಳ ನಂತರ ಮತ್ತೆ 1 ಲಕ್ಷ ರೂ. ತೆಗೆದಿದ್ದಾರಂತೆ.


ಈ ಬಗ್ಗೆ ಪಟ್ಟಣದ ಎಸ್‌.ಬಿ.ಐ.ನಲ್ಲಿ ಹಾಗೂ ಹಾಸನದ ಸೈಬರ್‌ ಕ್ರೈಂ ಬ್ರಾಂಚ್ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments