Webdunia - Bharat's app for daily news and videos

Install App

ಇದನ್ನು ಬಳಸಲು ಇಷ್ಟವಿಲ್ಲದೇ ವೇಶ್ಯೆಯನ್ನೇ ಕೊಂದ ಭೂಪ

Webdunia
ಶುಕ್ರವಾರ, 24 ಜನವರಿ 2020 (06:14 IST)
ಬೆಂಗಳೂರು : ವೇಶ್ಯೆಯೊಂದಿಗೆ  ಲೈಂಗಿಕ ಕ್ರಿಯೆ ನಡೆಸಲು ಬಂದಾತ ಆಕೆಯನ್ನೇ ಚಾಕುವಿನಿಂದ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯ ನಗರದಲ್ಲಿ ನಡೆದಿದೆ.


ಮುಕುಂದ ಕೊಲೆ ಮಾಡಿದ ಆರೋಪಿ, ಮಂಜುಳಾ ಕೊಲೆಯಾದ ವೇಶ್ಯೆ. ಲೈಂಗಿಕ ಕ್ರಿಯೆ ನಡೆಸಲು ಮಂಜುಳಾ ಮನೆಗೆ ಬಂದ ಮುಕುಂದನಿಗೆ ಕಾಂಡೋಮ್ ಬಳಸಲು ಹೇಳಿದ್ದಾಳೆ. ಆದರೆ ಇದಕ್ಕೆ ಆತ ಒಪ್ಪದ್ದಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಆ ವೇಳೆ ಮಂಜುಳಾ ಕಿರುಚಾಡಿದ್ದಕ್ಕೆ ಕೋಪಗೊಂಡ ಮುಕುಂದ ಚಾಕುವಿನಿಂದ ಆಕೆಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ