ದತ್ತಪೀಠದಲ್ಲಿ ಕೋಮುಗಲಭೆ ಸೃಷ್ಟಿಸುವ ಸಂಚು ವಿಫಲ

Webdunia
ಸೋಮವಾರ, 4 ಡಿಸೆಂಬರ್ 2017 (17:44 IST)
ದತ್ತಜಯಂತಿಯ ಸಂದರ್ಭದಲ್ಲಿ ಕೋಮುಗಲಭೆ ಸೃಷ್ಟಿಸಲು ರೂಪಿಸಿರುವ ಸಂಚು ದಕ್ಷ ಪೊಲೀಸ್ ಇಲಾಖೆಯಿಂದ ಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ದತ್ತಪೀಠದಲ್ಲಿ ಅಹಿತಕರ ವಾತಾವರಣ ಎದುರಾದಲ್ಲಿ ಪೆಟ್ರೋಲ್ ಬಾಂಬ್‌‍ಗಳನ್ನು ಎಸೆದು ಪರಿಸ್ಥಿತಿಯನ್ನು ಮತ್ತಷ್ಟು ವಿಕೋಪಕ್ಕೆ ತೆಗೆದುಕೊಂಡು ಹೋಗುವ ಸಂಚು ರೂಪಿಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ದತ್ತಪೀಠದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ಕೋಮುಗಲಭೆಗೆ ಕಾರಣವಾಗುತ್ತಿತ್ತು. ತದನಂತರ ಪರಿಸ್ಥಿತಿ ವಿಕೋಪಕ್ಕೆ ತೆರಳುತ್ತಿತ್ತು ಕೆಲ ವಿಚ್ಚಿದ್ರಕಾರಿ ಶಕ್ತಿಗಳು ಇಂತಹ ಸಮಯಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8 ವರ್ಷ ಸಾಕಿದ ಮಗುವನ್ನು ಪತ್ನಿಗೆ ಒಪ್ಪಿಸಿದ ಕೋರ್ಟ್: ನಗುಮೊಗದ ಈ ಕಂಡಕ್ಟರ್ ಈಗ ಜೀವಂತವಾಗಿಲ್ಲ Video

ಭಾಷಣ ಮಾಡುತ್ತಿದ್ದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಮೇಲೆ ಶಾಯಿ ಎರಚಿದ ಮಹಿಳೆ Video

ಬೋರ್‌ವೆಲ್ ಮೋಟಾರ್‌ ವಿಷಯಕ್ಕೆ ಮಹಿಳೆಯ ಜತೆ ಗುಂಪೊಂದು ಹೀಗೇ ನಡೆಸಿಕೊಳ್ಳುವುದಾ, Video

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಜಂತರ್ ಮಂತರ್‌ನಲ್ಲಿನ ಕ್ರಮ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ: ಕೇಂದ್ರದ ವಿರುದ್ಧದ ಖರ್ಗೆ ಗರಂ

ಮುಂದಿನ ಸುದ್ದಿ
Show comments