ಹುಳುಹುಪ್ಪಟೆಗಳ ಕಾಟದಿಂದ ಸಂತ್ರಸ್ಥರಲ್ಲಿ ಹೆಚ್ಚಿದ ಸಂಕಷ್ಟ

Webdunia
ಶುಕ್ರವಾರ, 24 ಆಗಸ್ಟ್ 2018 (14:55 IST)
ನಿರಂತರವಾಗಿ ಮಳೆ ಒಂದೆಡೆ ಹೈರಾಣಾಗಿಸಿದರೆ, ಜಲ ಪ್ರಳಯ ಮತ್ತಷ್ಟು ಬದುಕನ್ನು ದುರ್ಬಲಗೊಳಿಸಿದೆ. ಏತನ್ಮಧ್ಯೆ ಹುಳ ಹುಪ್ಪಟೆಗಳ ಕಾಟ ಪ್ರವಾಹ ಸಂತ್ರಸ್ಥರನ್ನು ಚಿಂತೆಗೀಡಾಗುವಂತೆ ಮಾಡಿದೆ.

ಕೊಡಗು ಹಾಗೂ ಕೇರಳದಲ್ಲಿ ಪ್ರವಾಹ ಸಂತ್ರಸ್ಥರಿಗೆ ಈಗ ಹೊಸ ಚಿಂತೆ ಶುರುವಾಗಿದೆ. ಜಲ ಪ್ರಳಯ ಸಾಕಷ್ಟು ಅನಾಹುತ ಸೃಷ್ಠಿಸಿರುವ ಬೆನ್ನಲ್ಲೆ ಇದೀಗ ವಿಷ ಜಂತುಗಳ ಕಾಟ ಶುರುವಾಗಿದೆ. ಹಲವು ಕಡೆಗಳಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಹೀಗಾಗಿ ಅಲ್ಲೆಲ್ಲ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಅಳಿದುಳಿದ ಮನೆಗಳನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ಜನರಿಗೆ ವಿಷ ಜಂತುಗಳು ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮನೆಗಳಲ್ಲಿ, ಇಲಿ, ಹಾವು, ಮುಂಗುಸಿ, ಚೇಳು ಅಲ್ಲದೇ ಕೆಲವೆಡೆ ಮೊಸಳೆಗಳೂ ಸಹ ಮನೆಗಳಲ್ಲಿ ಕಾಣಿಸಿಕೊಂಡಿವೆ. ಇದರಿಂದ ಸಂತ್ರಸ್ಥರು ಚಿಂತೆಗೆ ಈಡಾಗುವಂತೆ ಆಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ರಾತ್ರಿ ಮನೆಗೆ ಹೋಗಲ್ಲ.. ವಿಧಾನಸೌಧದಲ್ಲೇ ಬಿಜೆಪಿ ಶಾಸಕರು ಮೊಕ್ಕಾಂ Video

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ ನಸೀರ್ ಅಹ್ಮದ್: ಹಾಗಿದ್ರೆ ರಾಹುಲ್ ಗಾಂಧಿ ಏನು ಎಂದು ಬಿಜೆಪಿ ತಿರುಗೇಟು

ಅಮೆರಿಕಾ ಒತ್ತಡಕ್ಕೆ ಮಣಿದು ಮೋದಿ ದೇಶವನ್ನೇ ಮಾರಿದ್ದಾರೆ: ರಾಹುಲ್ ಗಾಂಧಿ

ಮಣಿಪುರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಮುಖ್ಯಮಂತ್ರಿಯಾಗಿ ಯುಮ್ನಮ್‌ ಖೇಮ್ಚಂದ್‌

ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments