Webdunia - Bharat's app for daily news and videos

Install App

ಹುಳುಹುಪ್ಪಟೆಗಳ ಕಾಟದಿಂದ ಸಂತ್ರಸ್ಥರಲ್ಲಿ ಹೆಚ್ಚಿದ ಸಂಕಷ್ಟ

Webdunia
ಶುಕ್ರವಾರ, 24 ಆಗಸ್ಟ್ 2018 (14:55 IST)
ನಿರಂತರವಾಗಿ ಮಳೆ ಒಂದೆಡೆ ಹೈರಾಣಾಗಿಸಿದರೆ, ಜಲ ಪ್ರಳಯ ಮತ್ತಷ್ಟು ಬದುಕನ್ನು ದುರ್ಬಲಗೊಳಿಸಿದೆ. ಏತನ್ಮಧ್ಯೆ ಹುಳ ಹುಪ್ಪಟೆಗಳ ಕಾಟ ಪ್ರವಾಹ ಸಂತ್ರಸ್ಥರನ್ನು ಚಿಂತೆಗೀಡಾಗುವಂತೆ ಮಾಡಿದೆ.

ಕೊಡಗು ಹಾಗೂ ಕೇರಳದಲ್ಲಿ ಪ್ರವಾಹ ಸಂತ್ರಸ್ಥರಿಗೆ ಈಗ ಹೊಸ ಚಿಂತೆ ಶುರುವಾಗಿದೆ. ಜಲ ಪ್ರಳಯ ಸಾಕಷ್ಟು ಅನಾಹುತ ಸೃಷ್ಠಿಸಿರುವ ಬೆನ್ನಲ್ಲೆ ಇದೀಗ ವಿಷ ಜಂತುಗಳ ಕಾಟ ಶುರುವಾಗಿದೆ. ಹಲವು ಕಡೆಗಳಲ್ಲಿ ಮಳೆ ಕೊಂಚ ಬಿಡುವು ನೀಡಿದೆ. ಹೀಗಾಗಿ ಅಲ್ಲೆಲ್ಲ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಅಳಿದುಳಿದ ಮನೆಗಳನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ಜನರಿಗೆ ವಿಷ ಜಂತುಗಳು ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮನೆಗಳಲ್ಲಿ, ಇಲಿ, ಹಾವು, ಮುಂಗುಸಿ, ಚೇಳು ಅಲ್ಲದೇ ಕೆಲವೆಡೆ ಮೊಸಳೆಗಳೂ ಸಹ ಮನೆಗಳಲ್ಲಿ ಕಾಣಿಸಿಕೊಂಡಿವೆ. ಇದರಿಂದ ಸಂತ್ರಸ್ಥರು ಚಿಂತೆಗೆ ಈಡಾಗುವಂತೆ ಆಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments