Webdunia - Bharat's app for daily news and videos

Install App

ಖಾಸಗಿ ವಾಹಿನಿ ಕ್ಯಾಮೆರಾಮನ್ ಮೇಲೆ ಪೊಲೀಸರ ದರ್ಪ

Webdunia
ಬುಧವಾರ, 5 ಸೆಪ್ಟಂಬರ್ 2018 (16:39 IST)
ಖಾಸಗಿ ವಾಹಿನಿ  ಕ್ಯಾಮರಾಮನ್ ಮೇಲೆ ಪೊಲೀಸರು ದರ್ಪ ಮೆರೆದ ಘಟನೆ ನಡೆದಿದೆ. ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ನಾಲ್ವರು ಪೊಲೀಸ್ ಪೇದೆಗಳ ಕೃತ್ಯಕ್ಕೆ ವ್ಯಾಪಕ ಖಂಡನೆ ಪತ್ರಕರ್ತರ ಸಂಘಟನೆಗಳಿಂದ ವ್ಯಕ್ತವಾಗುತ್ತಿದೆ.

ಖಾಸಗಿ ವಾಹಿನಿ  ಕ್ಯಾಮರಾಮನ್ ಸುರೇಶ ಚಿನಗುಂಡಿ ಮೇಲೆ ಪೊಲೀಸರು ದರ್ಪ ಮೆರೆದಿದ್ದಾರೆ. ಕ್ಯಾಮೆರಾಮನ್ ಮೇಲೆ ಮನಬಂದಂತೆ ಹಿಗ್ಗಾಮುಗ್ಗಾ ಥಳಿಸಿದ ನಾಲ್ವರು ಪೊಲೀಸ್ ಪೇದೆಗಳು. ವಿಜಯಪುರ ನಗರದ ಭೂತನಾಳ ಕೆರೆ ರಸ್ತೆಯಲ್ಲಿ ಘಟನೆ ನಡೆದಿದೆ. ಐ ಆರ್ ಬಿ ಪೊಲೀಸ್ ಪೇದೆ ಬಸವರಾಜ ವಡ್ಡರ ಹಾಗೂ ಇತರೆ ಮೂವರಿಂದ ಹಲ್ಲೆ ನಡೆದಿದೆ.

ಭೂತನಾಳ ರಸ್ತೆಯಲ್ಲಿ ಮನೆಯಿಂದ ಕಚೇರಿಗೆ ತೆರಳುತ್ತಿದ್ದ ವೇಳೆ ಹಲ್ಲೆಯಾಗಿದೆ. ಐ ಆರ್ ಬಿ ವ್ಯಾನ್ ನಲ್ಲಿದ್ದ ಪೊಲೀಸರಿಂದ ಬೈಕ್ ಮೇಲೆ ಹೊರಟಿದ್ದವನ ಮೇಲೆ ಏಕಾಏಕಿ ಹಲ್ಲೆ ನಡೆದಿದೆ. ಕ್ಯಾಮರಾಮನ್ ಇಕ್ಕಟ್ಟಾದ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದಾಗ ಐ ಆರ್ ಬಿ ವ್ಯಾನ್ ಮೈಮೇಲೆ ಹತ್ತಿಸಲು ಪೊಲೀಸ್ ವಾಹನ ಚಾಲಕ ಯತ್ನಿಸಿದ್ದಾನೆ. 

ಈ ಕುರಿತು ಪ್ರಶ್ನಿಸಿದ ಸುರೇಶ ಮೇಲೆ ನಾಲ್ವರಿಂದ ಹಲ್ಲೆ ನಡೆದಿದೆ. ಐ ಆರ್ ಬಿ ವ್ಯಾನ್ ನಲ್ಲಿ ಎಳೆದೊಯ್ದು, ವ್ಯಾನ್ ಒಳಗಡೆಯೇ ಹಲ್ಲೆ ನಡೆಸಿ ದರ್ಪವನ್ನು ಪೊಲೀಸರು ತೋರಿದ್ದಾರೆ. ಗಾಯಗೊಂಡ ಕ್ಯಾಮರಾಮನ್ ಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪುರ ಗ್ರಾಮೀಣ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments