Webdunia - Bharat's app for daily news and videos

Install App

ಕಣ್ಣು ಕಾಣದ ವಿದ್ಯಾರ್ಥಿಯನ್ನು ಹಿಗ್ಗಾ ಮುಗ್ಗಾ ಥಳಿಸಿದ ಪೊಲೀಸರು

Webdunia
ಬುಧವಾರ, 20 ನವೆಂಬರ್ 2019 (19:24 IST)
ಕಣ್ಣು ಕಾಣದ ಅಂಧ ವಿದ್ಯಾರ್ಥಿಯನ್ನು ಪೊಲೀಸರು ಹಿಗ್ಗಾ ಮುಗ್ಗಾ ಲಾಠಿಗಳಿಂದ ಥಳಿಸಿರೋ ಘಟನೆ ನಡೆದಿದೆ.

ಜೆಎನ್ ಯು ವಿದ್ಯಾರ್ಥಿ ಎಐಐಎಂಎಸ್ ಥ್ರೋಮಾ ಸೆಂಟರ್ ಬಳಿ ನಡೆಯುತ್ತಿದ್ದ ಪ್ರತಿಭಟನೆಯಲ್ಲ ಪಾಲ್ಗೊಂಡಿದ್ದನು ಅಂಧ ವಿದ್ಯಾರ್ಥಿ.

ನನಗೆ ಕಣ್ಣು ಕಾಣೋದಿಲ್ಲ ಅಂಧನಾಗಿರುವೆ ಅಂತ ಪೊಲೀಸರ ಬಳಿ ವಿದ್ಯಾರ್ಥಿ ಹೇಳಿಕೊಂಡಿದ್ದಾನೆ.

ಆ ಅಂಧ ವಿದ್ಯಾರ್ಥಿಯನ್ನು ಲಾಠಿಗಳಿಂದ ಥಳಿಸಿರೋ ಪೊಲೀಸರು, ಅಂಧ ಆಗಿದ್ದರೆ ಪ್ರತಿಭಟನೆಯಲ್ಲಿ ಯಾಕೆ ಭಾಗಿಯಾಗಿರುವೆ ಅಂತ ಮರು ಪ್ರಶ್ನೆ ಮಾಡಿ ದೌರ್ಜನ್ಯ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments