ಕಳ್ಳನನ್ನ ಅಟ್ಟಾಡಿಸಿ ಹಿಡಿದ ಪೊಲೀಸ್ ; ಕಾರ್ಯಾಚರಣೆ ವೀಡಿಯೋ ವೈರಲ್

Webdunia
ಗುರುವಾರ, 13 ಜನವರಿ 2022 (21:12 IST)
ಮಂಗಳೂರು:  ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಪೊಲೀಸರು‌ ಹಿಡಿದಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗ ಇರುವ ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಹಾಗೂ ಹಣವನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಸಾಹಸಿಕವಾಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.
 
ಈ ಮೊದಲು ಮಾಹಿತಿ ತಿಳಿದ ನಗರ ಪೊಲೀಸ್ ಕಮಿಷನರ್ ಶಶಿಕಾಂತ್‌ ಅವರು  ಆರೋಪಿಯನ್ನು ಹಿಡಿಯಲು ಸೂಚನೆ, ಮಾರ್ಗದರ್ಶನ‌ ನೀಡಿದ್ದರು. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಹಿಡಿದು, ಆತನಿಂದಲೇ ಪ್ಲ್ಯಾನ್ ಮಾಡಿಸಿ ಇನ್ನಿಬ್ಬರನ್ನು ಬಲೆಗೆ ಕೆಡವಲು ಮುಂದಾಗಿದ್ದಾರೆ.
 
ಆದರೆ, ಪೊಲೀಸರ ಯುಕ್ತಿ ಗೊತ್ತಾಗಿ  ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದರು. ಈ ವೇಳೆ ಸುಮಾರು ಒಂದು ಕಿಲೋಮೀಟರ್ ನಷ್ಟು ದೂರ ಓಡಿ ಕಳ್ಳನನ್ನು ಹಿಡಿಯಲು ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಬಳಿಕ ಇನ್ನಿಬ್ಬರೂ ʼಪೊಲೀಸ್‌ ಬಲೆʼಗೆ ಬಿದ್ದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments