Webdunia - Bharat's app for daily news and videos

Install App

ಕಳ್ಳನನ್ನ ಅಟ್ಟಾಡಿಸಿ ಹಿಡಿದ ಪೊಲೀಸ್ ; ಕಾರ್ಯಾಚರಣೆ ವೀಡಿಯೋ ವೈರಲ್

Webdunia
ಗುರುವಾರ, 13 ಜನವರಿ 2022 (21:12 IST)
ಮಂಗಳೂರು:  ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಪೊಲೀಸರು‌ ಹಿಡಿದಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗ ಇರುವ ನೆಹರೂ ಮೈದಾನದಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಹಾಗೂ ಹಣವನ್ನು ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸ್ ಸಿಬ್ಬಂದಿ ಸಾಹಸಿಕವಾಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.
 
ಈ ಮೊದಲು ಮಾಹಿತಿ ತಿಳಿದ ನಗರ ಪೊಲೀಸ್ ಕಮಿಷನರ್ ಶಶಿಕಾಂತ್‌ ಅವರು  ಆರೋಪಿಯನ್ನು ಹಿಡಿಯಲು ಸೂಚನೆ, ಮಾರ್ಗದರ್ಶನ‌ ನೀಡಿದ್ದರು. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಹಿಡಿದು, ಆತನಿಂದಲೇ ಪ್ಲ್ಯಾನ್ ಮಾಡಿಸಿ ಇನ್ನಿಬ್ಬರನ್ನು ಬಲೆಗೆ ಕೆಡವಲು ಮುಂದಾಗಿದ್ದಾರೆ.
 
ಆದರೆ, ಪೊಲೀಸರ ಯುಕ್ತಿ ಗೊತ್ತಾಗಿ  ಆರೋಪಿಗಳು ಎಸ್ಕೇಪ್ ಆಗಲು ಯತ್ನಿಸಿದರು. ಈ ವೇಳೆ ಸುಮಾರು ಒಂದು ಕಿಲೋಮೀಟರ್ ನಷ್ಟು ದೂರ ಓಡಿ ಕಳ್ಳನನ್ನು ಹಿಡಿಯಲು ಪೊಲೀಸರು ಯಶಸ್ವಿಯಾಗಿದ್ದಾರೆ. ಆ ಬಳಿಕ ಇನ್ನಿಬ್ಬರೂ ʼಪೊಲೀಸ್‌ ಬಲೆʼಗೆ ಬಿದ್ದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments