Webdunia - Bharat's app for daily news and videos

Install App

ಪೊಲೀಸ್ ಆಯುಕ್ತರೇ ಆ ಕೆಲಸ ಮಾಡೋದಾ

Webdunia
ಬುಧವಾರ, 8 ಜನವರಿ 2020 (15:03 IST)
ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸರೇ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಸಾರಿಗೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದ್ದ ಪೊಲೀಸರೇ ನಿಯಮ ಉಲ್ಲಂಘಿಸಿದ್ದಾರೆ. ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಘಟನೆ ನಡೆದಿದೆ.

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆರ್‌.ದೀಲಿಪ್ ಅವರೇ ಸಂಚಾರಿ  ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಂಗ್ ರೂಟ್ ನಲ್ಲಿ ಯೂ ಟರ್ನ್ ಮಾಡುವ ಮೂಲಕ ಹು-ಧಾ ಮಹಾನಗರ ಪೊಲೀಸ ಕಮಿಷನರ್ ನಿಯಮ ಉಲ್ಲಂಘನೆ ಮಾಡಿದ್ದಾರೆ.

ಒನ್ ವೇ ಇದ್ದರೂ ಕೂಡಾ ಪೊಲೀಸ್ ಆಯುಕ್ತರ ಕಾರು ಅಲ್ಲೇ ಸಂಚರಿಸಿದೆ.

ಕಾರ್ಮಿಕ ಸಂಘಟನೆಗಳ ಪ್ರತಿಭಟನೆ ಸ್ಥಳಕ್ಕೆ ಬಂದಿದ್ದ ಆಯುಕ್ತರು, ಒನ್ ವೇ ಇದ್ದರೂ ಕೂಡ ಯಾವುದೇ ಸಂಚಾರಿ ನಿಯಮ ಪಾಲಿಸದೇ ಸಂಚಾರ ನಿಯಮವನ್ನು ಗಾಳಿಗೆ ತೂರಿದ್ದಾರೆ ಅಂತ ದೂರಲಾಗಿದೆ.

ಅಲ್ಲದೇ ರಾಂಗ್ ರೂಟ್ ನಲ್ಲಿ ಯೂ ಟರ್ನ್ ತೆಗದುಕೊಂಡ ಆಯುಕ್ತರ ಕಾರು ಹಾಗೂ ಬೆಂಗಾವಲು ಪಡೆಯ ಕಾರುಗಳ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments