Webdunia - Bharat's app for daily news and videos

Install App

ಬೈಕ್ ಜಪ್ತಿ ಮಾಡಿದ ಪೊಲೀಸರು !

Webdunia
ಭಾನುವಾರ, 10 ಜುಲೈ 2022 (12:30 IST)
ರಾಯಚೂರು : ಜಿಲ್ಲಾ ಪೊಲೀಸರು ವಿಮೆ ಮಾಡಿಸದೆ ಓಡಿಸುತ್ತಿರುವ ಬೈಕ್ ಹಾಗೂ ಇತರ ವಾಹನಗಳನ್ನು ಹಿಡಿದು ವಿಮೆ ಮಾಡಿಸುತ್ತಿದ್ದಾರೆ.

ವಿಮೆ ಇಲ್ಲದ್ದಕ್ಕೆ ಬೈಕ್ ಹಿಡಿದು ಪೊಲೀಸ್ ಠಾಣೆಗೆ ತಂದು ವಿಮೆ ಮಾಡಿದ್ದಕ್ಕೆ ಸವಾರನೊಬ್ಬ ಪೊಲೀಸರ ಮುಂದೆಯೇ ಕಣ್ಣೀರಿಟ್ಟ ಪ್ರಸಂಗ ನಡೆದಿದೆ.

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಪೊಲೀಸರು ವಾಹನಗಳ ವಿಮೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈವರೆಗೆ 400ಕ್ಕೂ ಹೆಚ್ಚು ಬೈಕ್ಗಳನ್ನು ಜಪ್ತಿ ಮಾಡಿರುವ ಪೊಲೀಸರು ಎಲ್ಲಾ ಬೈಕ್ಗಳಿಗೂ ವಿಮೆ ಮಾಡಿಸಿದ್ದಾರೆ. ನಗರದ ಎಸ್ಪಿ ಕಚೇರಿ ಆವರಣದಲ್ಲಿ ಜಪ್ತಿಯಾದ ಎಲ್ಲಾ ಬೈಕ್ಗಳನ್ನು ನಿಲ್ಲಿಸಿ ವಿಮೆ ಮಾಡಿಸಲಾಗುತ್ತಿದೆ.. 

ಕಳೆದ ಒಂದು ವಾರದಿಂದ ದಂಡ ಹಾಕದೆ ವಾಹನಗಳನ್ನು ಹಿಡಿದು ವಿಮೆ ಮಾಡಿಸಲಾಗಿತ್ತು. ಇನ್ನುಮುಂದೆ ವಾಹನಗಳಿಗೆ ದಂಡ ವಿಧಿಸಿ ವಿಮೆ ಮಾಡಿಸಲಾಗುವುದು. ಹೀಗಾಗಿ ಎಲ್ಲಾ ವಾಹನಗಳ ಮಾಲೀಕರು ತಮ್ಮ ಒಳಿತಿಗಾಗಿ ವಿಮೆ ಮಾಡಿಸಿಕೊಳ್ಳುವಂತೆ ರಾಯಚೂರು ಎಸ್.ಪಿ ನಿಖಿಲ್ ಬಿ ಮನವಿ ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

ಮುಂದಿನ ಸುದ್ದಿ
Show comments