Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಭೇಟಿಗೆ ಬಂದ ರೈತರನ್ನು ವಿಧಾನಸೌಧಕ್ಕೆ ಬಿಡದ ಪೊಲೀಸರು

Webdunia
ಬುಧವಾರ, 24 ಮೇ 2023 (18:00 IST)
ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಲು ರೈತ ಚಳವಳಿ ಹೋರಾಟಗಾರ ಕುರುಬರ ಶಾಂತಕುಮಾರ್ ನಿಯೋಗ ವಿಧಾನಸೌದಕ್ಕೆ ಅಗಮಿಸಿದ್ರು.ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಇದ್ದರೂ ವಿಧಾನಸೌಧ ಒಳಗೆ ಪೊಲೀಸರು ಬಿಟ್ಟಿಲ್ಲ.ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ.ನಾವು ವೋಟ್ ಹಾಕಿದ್ದೀವಿ ನಮಗೆ ವಿಧಾನಸೌಧಕ್ಕೆ ಯಾಕೆ ಬಿಡೋಲ್ಲ.ಸಿಎಂ ಸಿದ್ದರಾಮಯ್ಯ ಅವರೇ ನಮಗೆ ಬರೋಕೆ ಹೇಳಿದ್ದಾರೆ.ಆದ್ರೂ ಪೊಲೀಸರು ಒಳಗೆ ಪ್ರವೇಶ ಕೊಡ್ತಾ ಇಲ್ಲ ಅಂತ ರೈತರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments