Webdunia - Bharat's app for daily news and videos

Install App

ಗಾಂಜಾ ಸಾಗಾಟ ತನಿಖೆಯಲ್ಲಿ ಪೊಲೀಸರಿಗೆ ಸಿಕ್ತು ಟ್ವಿಸ್ಟ್!

Webdunia
ಸೋಮವಾರ, 25 ಜುಲೈ 2022 (10:22 IST)
ಶಿವಮೊಗ್ಗ : ಖಾಸಗಿ ಬಸ್ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡಿದಾಗ ಕೊಲೆ ರಹಸ್ಯ ಬಯಲಾಗಿದೆ ಎಂದು ಶಿವಮೊಗ್ಗ ಪೊಲೀಸರು ತಿಳಿಸಿದ್ದಾರೆ.
 
ಖಚಿತ ಮಾಹಿತಿ ಮೇರೆಗೆ ತೀರ್ಥಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಖಾಸಗಿ ಬಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ವೇಳೆ 2 ಕೆಜಿ 300 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು, ಕೇರಳ ಮೂಲದ ಅಜೀಲ್ನನ್ನು ಬಂಧಿಸಿದ್ದಾರೆ.

ಪೊಲೀಸರು ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದ ಹಿನ್ನೆಲೆ ಫುಲ್ ಶಾಕ್ ಆಗಿದ್ದಾರೆ. ಗಾಂಜಾ ಸಾಗಾಟದ ಕಿಂಗ್ ಪಿನ್ ವಿಲ್ಸನ್ನ್ನು ಬಂಧಿಸಿದ ಪೊಲೀಸರು ಬೆಂಗಳೂರು ಮೂಲದ ಮತ್ತೊಬ್ಬ ಆರೋಪಿ ಅಲೆಕ್ಸ್ನನ್ನು ಬಂಧಿಸಿದ್ದಾರೆ.

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೇ ಗಾಂಜಾ ಪ್ರಕರಣದಲ್ಲಿ ಭಾಗಿಯಾಗಿರುವುದು ವಿಚಾರಣೆ ವೇಳೆ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಎರಡು ದಶಕಗಳ ಕಾಲ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ಸ್ಲೀಪಿಂಗ್ ಪ್ರಿನ್ಸ್ ನಿಧನ

ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ನಿರೀಕ್ಷೆ: ದಕ್ಷಿಣ ಕನ್ನಡ, ಉಡುಪಿಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments