Webdunia - Bharat's app for daily news and videos

Install App

ವಿದೇಶಕ್ಕೆ ಸಾಗಿಸಲು ಸಂಗ್ರಹಿಸಿಟ್ಟ ರಕ್ತ ಚಂದನವನ್ನು ವಶಕ್ಕೆ ಪಡೆದ ಪೊಲೀಸರು

Webdunia
ಶುಕ್ರವಾರ, 10 ಜನವರಿ 2020 (11:01 IST)
ಮಂಗಳೂರು : ವಿದೇಶಕ್ಕೆ ಸಾಗಿಸಲು ಸಂಗ್ರಹಿಸಿಟ್ಟ 2 ಕೋಟಿ ಮೌಲ್ಯದ ರಕ್ತ ಚಂದನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಥಾಯ್ಲೆಂಡ್ ಗೆ ಸಾಗಿಸಲು ಬೈಕಂಪಾಡಿಯ ಗೋದಾಮಿನಲ್ಲಿ 2 ಕೋಟಿ ಮೌಲ್ಯದ 4 ಟನ್ ರಕ್ತಚಂದನದ ತುಂಡುಗಳನ್ನು ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಉತ್ತರ ಉಪವಿಭಾಗದ ಪೊಲೀಸರು ಗೋದಾಮಿನ ಮೇಲೆ ದಾಳಿ ನಡೆಸಿ ರಕ್ತ ಚಂದನವನ್ನುವಶಕ್ಕೆ ಪಡೆದಿದ್ದಾರೆ.


ಅಲ್ಲದೇ ಈ ಪ್ರಕರಣದ ಆರೋಪಿಗಳಾದ  ಉಳ್ಳಾಲದ ತಬ್ರೇಜ್, ರೋಹಿತ್ ಸೇರಿದಂತೆ ಮೂವರನ್ನು ಬಂಧಿಸಿದ್ದು, ಪ್ರಮುಖ ಆರೋಪಿ ಪರಾರಿಯಾಗಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ಶುರುಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments