Webdunia - Bharat's app for daily news and videos

Install App

ಠಾಣೆಯಲ್ಲೇ ಇಸ್ಪಿಟ್ ಆಡಿದ ಪೊಲೀಸರು ಸಸ್ಪೆಂಡ್

Webdunia
ಶುಕ್ರವಾರ, 12 ಜೂನ್ 2020 (16:56 IST)
ಕರ್ತವ್ಯದ ಸಮಯದಲ್ಲಿಯೇ ಠಾಣೆಯಲ್ಲಿ ಮದ್ಯಪಾನ, ಜೂಜಾಡಿ ಗಲಾಟೆ ಮಾಡಿಕೊಂಡ ಪೊಲೀಸರು ಸಸ್ಪೆಂಡ್ ಆಗಿದ್ದಾರೆ.

ಕರ್ತವ್ಯದ ಸಮಯದಲ್ಲಿಯೇ ಠಾಣೆಯಲ್ಲಿ ಮದ್ಯಪಾನ, ಜೂಜಾಡಿ ಗಲಾಟೆ ಮಾಡಿಕೊಂಡ ಆರೋಪದ ಮೇಲೆ ತುಮಕೂರು ತಾಲ್ಲೂಕು ಹೆಬ್ಬೂರು ಠಾಣೆಯ ಎಎಸ್ಐ ಸೇರಿದಂತೆ ಮೂವರು ಪೇದೆಗಳನ್ನು ಪೊಲೀಸ್ ವರಿಷ್ಠಾಕಾರಿ ವಂಶಿಕೃಷ್ಣ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಎಎಸ್ಐ ರಾಮಚಂದ್ರಯ್ಯ, ಪೇದೆಗಳಾದ ಮಹೇಶ್, ಚೆಲುವರಾಜು, ಸಂತೋಷ್ ಅವರು ಕರ್ತವ್ಯದ ಸಮಯದಲ್ಲಿ ಹೆಬ್ಬೂರು ಠಾಣೆಯ ಮೇಲಿರುವ ಕೊಠಡಿಯಲ್ಲಿ  ಮದ್ಯಪಾನ ಮಾಡಿ ಜೂಜಾಡಿ ಪರಸ್ಪರ ಹೊಡೆದಾಡಿಕೊಂಡಿರುವ ಬಗ್ಗೆ ಸಬ್ ಇನ್ ಸ್ಪೆಕ್ಟರ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಈ ವರದಿಯ ಆಧಾರ ಮೇಲೆ ಪೊಲೀಸ್ ವರಿಷ್ಠಾಧಿಕಾರಿಗಳು ನಾಲ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಧನದ ಭೀತಿಯಲ್ಲೇ ಬೆಳ್ತಂಗಡಿ ಠಾಣೆಗೆ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದ ಸಮೀರ್‌

ಬಿಹಾರ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತದಾರರ ಪಟ್ಟಿಯಲ್ಲಿ ಪಾಕ್‌ನ ಎರಡು ಪ್ರಜೆಗಳ ಹೆಸರು ಪತ್ತೆ

ಗಡಿ ಮೀರಿ ಬಂದಿದ್ದ ಪಾಕಿಸ್ತಾನದ 15 ಮೀನುಗಾರರನ್ನು ಸೆರೆಹಿಡಿದ ಬಿಎಸ್‌ಎಫ್‌

ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬೆಳ್ತಂಗಡಿ ಠಾಣೆಯಲ್ಲಿ ದೂತ ಸಮೀರನ ವಿಚಾರಣೆ ಇಂದು

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

ಮುಂದಿನ ಸುದ್ದಿ
Show comments