ಠಾಣೆಯಲ್ಲೇ ಇಸ್ಪಿಟ್ ಆಡಿದ ಪೊಲೀಸರು ಸಸ್ಪೆಂಡ್

Webdunia
ಶುಕ್ರವಾರ, 12 ಜೂನ್ 2020 (16:56 IST)
ಕರ್ತವ್ಯದ ಸಮಯದಲ್ಲಿಯೇ ಠಾಣೆಯಲ್ಲಿ ಮದ್ಯಪಾನ, ಜೂಜಾಡಿ ಗಲಾಟೆ ಮಾಡಿಕೊಂಡ ಪೊಲೀಸರು ಸಸ್ಪೆಂಡ್ ಆಗಿದ್ದಾರೆ.

ಕರ್ತವ್ಯದ ಸಮಯದಲ್ಲಿಯೇ ಠಾಣೆಯಲ್ಲಿ ಮದ್ಯಪಾನ, ಜೂಜಾಡಿ ಗಲಾಟೆ ಮಾಡಿಕೊಂಡ ಆರೋಪದ ಮೇಲೆ ತುಮಕೂರು ತಾಲ್ಲೂಕು ಹೆಬ್ಬೂರು ಠಾಣೆಯ ಎಎಸ್ಐ ಸೇರಿದಂತೆ ಮೂವರು ಪೇದೆಗಳನ್ನು ಪೊಲೀಸ್ ವರಿಷ್ಠಾಕಾರಿ ವಂಶಿಕೃಷ್ಣ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಎಎಸ್ಐ ರಾಮಚಂದ್ರಯ್ಯ, ಪೇದೆಗಳಾದ ಮಹೇಶ್, ಚೆಲುವರಾಜು, ಸಂತೋಷ್ ಅವರು ಕರ್ತವ್ಯದ ಸಮಯದಲ್ಲಿ ಹೆಬ್ಬೂರು ಠಾಣೆಯ ಮೇಲಿರುವ ಕೊಠಡಿಯಲ್ಲಿ  ಮದ್ಯಪಾನ ಮಾಡಿ ಜೂಜಾಡಿ ಪರಸ್ಪರ ಹೊಡೆದಾಡಿಕೊಂಡಿರುವ ಬಗ್ಗೆ ಸಬ್ ಇನ್ ಸ್ಪೆಕ್ಟರ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.

ಈ ವರದಿಯ ಆಧಾರ ಮೇಲೆ ಪೊಲೀಸ್ ವರಿಷ್ಠಾಧಿಕಾರಿಗಳು ನಾಲ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments