Webdunia - Bharat's app for daily news and videos

Install App

ಬಾಲಕನೊಬ್ಬ 112 ಸಹಾಯವಾಣಿಗೆ ಮಾಡಿದ ಕರೆಯನ್ನು ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು

geetha
ಭಾನುವಾರ, 21 ಜನವರಿ 2024 (20:04 IST)
ಬೆಂಗಳೂರು : ಬಾಲಕನೊಬ್ಬ  112 ಸಹಾಯವಾಣಿಗೆ ಮಾಡಿದ ಕರೆಯನ್ನು ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬೇಸ್ತು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತನ್ನನ್ನು ತನ್ನ ಗೆಳೆಯರು ಆಟಕ್ಕೆ ಸೇರಿಸಿಕೊಂಡಿಲ್ಲ ಎಂದು ಆರೋಪಿಸಿ ಬಾಲಕ ಪೊಲೀಸರಿಗೆ ಫೋನ್ ಮಾಡಿದ್ದಾನೆ. 

ಪುಟಾಣಿ ಬಾಲಕರೆಲ್ಲರೂ ಹತ್ತು ವರ್ಷಕ್ಕಿಂತ ಒಳಪಟ್ಟವರಾಗಿದ್ದು ಪೊಲೀಸರು ಈ ಘಟನೆಯ ಗಂಭೀರತೆಯನ್ನು ನೋಡಿ ನಕ್ಕು ಸುಸ್ತಾಗಿದ್ದಾರೆ. ಕೊನೆಗೆ ಪುಟಾಣಿ ಬಾಲಕರಿಗೆ ಬುದ್ದಿ ಮಾತು ಹೇಳಿರುವ ಪೊಲೀಸರು ಬಾಲಕನನ್ನೂ ಆಟಕ್ಕೆ ಸೇರಿಸಿಕೊಳ್ಳುವಂತೆ ಮನವೊಲಿಸಿ ಸ್ಥಳದಿಂದ ತೆರಳಿದ್ದಾರೆ. ಈ ಘಟನೆ ಯಾವ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಇನ್ನೂ ತಿಳಿದುಬಂದಿಲ್ಲ. ಆದರೆ 112 ಸಹಾಯವಾಣಿಯ ಉಪಯೋಗ ಪಡೆದಿರುವ ಮಕ್ಕಳ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments