Webdunia - Bharat's app for daily news and videos

Install App

ಮಾಜಿ ಸಿಎಂಗೆ ಮನವಿ ಕೊಡಲು ಬಿಡದ ಪೊಲೀಸರು

Webdunia
ಭಾನುವಾರ, 13 ಅಕ್ಟೋಬರ್ 2019 (15:45 IST)
ಮಾಜಿ ಸಿಎಂ ಸ್ಥಳೀಯ ಮುಖಂಡರು ಮನವಿ ನೀಡಲು ಮುಂದಾಗಿರೋದಕ್ಕೆ ಪೊಲೀಸರು ಅಡ್ಡಿಪಡಿಸಿರೋ ಘಟನೆ ನಡೆದಿದೆ.

ದಾವಣಗೆರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆಗೆ ಆಗಮಿಸಿದ್ದ ಸಿದ್ದರಾಮಯ್ಯರನ್ನ ಶಿವಮೊಗ್ಗ ಸರ್ಕಲ್ ನಿಂದ ಕಾರ್ಯಕ್ರಮದ ವೇದಿಕೆವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಸ್ವಾಗತ ಕೋರಲಾಯಿತು.

ಬಹುದಿನದಿಂದ ನೆನೆಗುದಿಗೆ ಬಿದ್ದಿದ್ದ ಇಂದಿರಾ ಕ್ಯಾಂಟೀನ್ ನನ್ನು ಮಾಜಿ ಸಿ ಎಂ‌ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ರು.

ಆದರೆ, ಮಾಜಿ ಸಿ ಎಂ‌ ಸಿದ್ದರಾಮಯ್ಯ ಅವರಿಗೆ ಮನವಿ‌ ಕೊಡಲು ಮುಂದಾದ ಸ್ಥಳೀಯ ಮುಖಂಡರಿಗೆ ಪೊಲೀಸರು ಅಡ್ಡಿಪಡಿಸಿದ್ರು. ಮನವಿ‌ ಕೊಡಲು ಮುಂದಾಗಿದ್ದ ಡಿಎಸ್ ಎಸ್ ಮುಖಂಡ ಮಹಾಂತೇಶ್ ಗೆ ಅಡ್ಡಿ ಪಡಿಸಿದ ಪೊಲೀಸರು ಹೊರ ತಳ್ಳಿದ ಘಟನೆ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಮುಂದಿನ ಸುದ್ದಿ
Show comments