Webdunia - Bharat's app for daily news and videos

Install App

ಮಾಜಿ ಸಿಎಂಗೆ ಮನವಿ ಕೊಡಲು ಬಿಡದ ಪೊಲೀಸರು

Webdunia
ಭಾನುವಾರ, 13 ಅಕ್ಟೋಬರ್ 2019 (15:45 IST)
ಮಾಜಿ ಸಿಎಂ ಸ್ಥಳೀಯ ಮುಖಂಡರು ಮನವಿ ನೀಡಲು ಮುಂದಾಗಿರೋದಕ್ಕೆ ಪೊಲೀಸರು ಅಡ್ಡಿಪಡಿಸಿರೋ ಘಟನೆ ನಡೆದಿದೆ.

ದಾವಣಗೆರೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದರು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನೆಗೆ ಆಗಮಿಸಿದ್ದ ಸಿದ್ದರಾಮಯ್ಯರನ್ನ ಶಿವಮೊಗ್ಗ ಸರ್ಕಲ್ ನಿಂದ ಕಾರ್ಯಕ್ರಮದ ವೇದಿಕೆವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಸ್ವಾಗತ ಕೋರಲಾಯಿತು.

ಬಹುದಿನದಿಂದ ನೆನೆಗುದಿಗೆ ಬಿದ್ದಿದ್ದ ಇಂದಿರಾ ಕ್ಯಾಂಟೀನ್ ನನ್ನು ಮಾಜಿ ಸಿ ಎಂ‌ ಸಿದ್ದರಾಮಯ್ಯ ಉದ್ಘಾಟನೆ ಮಾಡಿದ್ರು.

ಆದರೆ, ಮಾಜಿ ಸಿ ಎಂ‌ ಸಿದ್ದರಾಮಯ್ಯ ಅವರಿಗೆ ಮನವಿ‌ ಕೊಡಲು ಮುಂದಾದ ಸ್ಥಳೀಯ ಮುಖಂಡರಿಗೆ ಪೊಲೀಸರು ಅಡ್ಡಿಪಡಿಸಿದ್ರು. ಮನವಿ‌ ಕೊಡಲು ಮುಂದಾಗಿದ್ದ ಡಿಎಸ್ ಎಸ್ ಮುಖಂಡ ಮಹಾಂತೇಶ್ ಗೆ ಅಡ್ಡಿ ಪಡಿಸಿದ ಪೊಲೀಸರು ಹೊರ ತಳ್ಳಿದ ಘಟನೆ ನಡೆಯಿತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments