Webdunia - Bharat's app for daily news and videos

Install App

ರಾಜಕೀಯ ವ್ಯವಸ್ಥೆ ತುಂಬಾ ಹದಗೆಟ್ಟಿದೆ: ದೇವೇಗೌಡ ವಿಷಾದ

Webdunia
ಶುಕ್ರವಾರ, 17 ಮಾರ್ಚ್ 2017 (19:44 IST)
ರಾಜಕೀಯ ವ್ಯವಸ್ಥೆ ತುಂಬಾ ಹದಗೆಟ್ಟಿದೆ. ಅಂಬೇಡ್ಕರ್ ಹಾಕಿ ಕೊಟ್ಟ ಮಾರ್ಗದರ್ಶನವನ್ನು ಮರೆತಿದ್ದೇವೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
 
ಹಿಂದೆ ವಿರೋಧ ಪಕ್ಷದ ನಾಯಕನಾಗಲು ಯಾರು ಮುಂದೆ ಬರುತ್ತಿರಲಿಲ್ಲ. ನಾನು ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೇನೆ. ಆದರೆ, ಯಾರ ಮನಸ್ಸಿಗೂ ನೋವು ಉಂಟು ಮಾಡಿಲ್ಲ ಎಂದರು.
 
ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಮಹತ್ವ ಕುಸಿದು ಹೋಗಿದೆ. ರಾಜಕೀಯದಲ್ಲಿ ಅರಾಜಕತೆ ತಾಂಡವವಾಡುತ್ತಿದೆ ಎಂದು ಮಾಜಿ ಪ್ರಧಾನಿ ವಿಷಾದ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿರುವ ಜಮೀರ್ ರಾಜೀನಾಮೆ ಕೊಡಬೇಕು: ಎನ್ ರವಿಕುಮಾರ್

ಮುಂದಿನ ಸುದ್ದಿ
Show comments